22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿ

ಅಭಿನಂದನ್ ಹರೀಶ್ ಕುಮಾರ್ ಮತ್ತಿತರರ ವಿರುದ್ಧದ ಸಮನ್ಸ್ ಗೆ ಜಿಲ್ಲಾ ನ್ಯಾಯಾಲಯದಿಂದ ತಡೆ

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಮ್ ರವರ ನಾಮಪತ್ರ ಸಲ್ಲಿಕೆಯ ಮೆರವಣಿಗೆ ಸಂಧರ್ಭದಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದoತೆ ಜಿಲ್ಲಾ ಯುವ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್, ಪುರಂದರ, ಯೋಗೀಶ್ ನಡ, ಗಣೇಶ್ ಕಣಿಯೂರು ಮತ್ತು ಹರೀಶ್ ಗೇರುಕಟ್ಟೆ ಯವರುಗಳ ವಿರುದ್ಧ ಬೆಳ್ತಂಗಡಿ ತಾಲೂಕು ದಂಡಾಧಿಕಾರಿಗಳು ನೀಡಿದ್ದ ಸಮನ್ಸ್ ಗೆ
ಜಿಲ್ಲಾ ನ್ಯಾಯಾದೀಶರು ಮುಂದಿನ ಆದೇಶದವರೆಗೆ ತಡೆ ನೀಡಿದ್ದಾರೆ.

ಬೆಳ್ತಂಗಡಿ ಪೋಲೀಸರ ಸಲ್ಲಿಸಿದ ವರದಿಯಂತೆ ಬೆಳ್ತಂಗಡಿ ತಹಶೀಲ್ದಾರರು ಸಿ ಆರ್ ಪಿ ಸಿ ಕಲಂ 113 ರಂತೆ
ಶಾಂತಿಪಾಲನೆಗಾಗಿ ಮುಚ್ಚಳಿಕೆ ಬರೆದು ಕೊಡುವಂತೆ ಸಮನ್ಸ್ ನೀಡಿದ್ದರು. ಇದನ್ನು ಪ್ರಶ್ನಿಸಿ ಅಭಿನಂದನ್ ಮತ್ತಿತರರು ಜಿಲ್ಲಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.

Related posts

ಬಂದಾರು: ಪೆರ್ಲ -ಬೈಪಾಡಿ ಸ.ಹಿ.ಪ್ರಾ. ಶಾಲೆಯ ವಿವೇಕ ಕೊಠಡಿ ಉದ್ಘಾಟನೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಧರ್ಮಸ್ಥಳ: ಹಲ್ಲೆ, ಜೀವ ಬೆದರಿಕೆ ಆರೋಪ, ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಜು.28: ಬೆಳ್ತಂಗಡಿ ತುಳುನಾಡ ಒಕ್ಕೂಟದ ವತಿಯಿಂದ ಚೆನ್ನೆಮಣೆ ಗೊಬ್ಬು ಹಾಗೂ ಸಂಧಿ ಪಾರ್ದನ ಸುಗ್ಗಿಪು

Suddi Udaya

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಸಪ್ತಾಹ ಉದ್ಘಾಟನಾ ಸಮಾರಂಭ

Suddi Udaya

ಗೌಡರ ಯಾನೆ ಒಕ್ಕಲಿಗ ಗ್ರಾಮ ಸಮಿತಿ ಹಾಗೂ ಶಿಶಿಲ ಗ್ರಾಮದ ಬೈಲುವಾರು ಸಮಿತಿಯ ಪದಾಧಿಕಾರಿಗಳ ಸಭೆ

Suddi Udaya
error: Content is protected !!