34.3 C
ಪುತ್ತೂರು, ಬೆಳ್ತಂಗಡಿ
March 29, 2025
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿ

ಚಾರ್ಮಾಡಿ: ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ  ಕೃಷಿ ನಾಶ

ಚಾರ್ಮಾಡಿ ಗ್ರಾಮದ ಹೊಸಮಠ ಪರಿಸರದಲ್ಲಿ ರಾತ್ರಿ ಕಾಡಾನೆಗಳ ಹಿಂಡು ಕೃಷಿ ತೋಟಗಳಿಗೆ ದಾಳಿ ನಡೆಸಿದ್ದು, ಅಪಾರ ಪ್ರಮಾಣದಲ್ಲಿ ಕೃಷಿ ನಾಶ ಉಂಟಾಗಿದೆ.
 ಕೋಮಲಾ  ಕರುಣಾಕರ ಎಂಬವರ ತೋಟದ 100 ಕ್ಕಿಂತ ಅಧಿಕ ಅಡಕೆ ಮರ, ಗಿರೀಶನ್ ಎಂಬವರ ತೋಟದ 25 ಅಡಕೆ ಮರಗಳನ್ನು ಧ್ವಂಸ ಮಾಡಿವೆ.

ದಾಳಿ ನಡೆಸಿದ ಕಾಡಾನೆಗಳ ಹಿಂಡಿನಲ್ಲಿ ಮರಿಯಾನೆ ಸಹಿತ ನಾಲ್ಕಕ್ಕಿಂತ ಅಧಿಕ ಆನೆಗಳು ಇರುವ ಶಂಕೆ ವ್ಯಕ್ತವಾಗಿದೆ.
ಅರಣ್ಯ ಇಲಾಖೆಯ ಚಾರ್ಮಾಡಿ ಉಪ ವಿಭಾಗದ ಸಿಬ್ಬಂದಿಗಳು ಸ್ಥಳ ಪರಿಶೀಲನೆ ನಡೆಸಿ,ಕೃಷಿ ನಷ್ಟ ಬಗ್ಗೆ ಸರಕಾರದಿಂದ ಸಿಗುವ ಪರಿಹಾರ ಮಂಜೂರಾತಿಗೆ ಅಗತ್ಯ ಮಾಹಿತಿಯನ್ನು ನೀಡಿದ್ದಾರೆ

Related posts

ಕೊಕ್ಕಡ: ನಿವೃತ್ತ ಅಧ್ಯಾಪಕ ಕುಂ‌‌ಞಪ್ಪ ಗೌಡ ದಂಪತಿ ಮನೆಯಲ್ಲಿ ಶ್ರೀ ಸತ್ಯನಾರಾಯಣ ಪೂಜೆ: ಸಂಘ ಸಂಸ್ಥೆಗಳಿಗೆ ಧನಸಹಾಯ

Suddi Udaya

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ ಗೆಜ್ಜೆಗಿರಿ ಮಹಾ ಸಭೆ

Suddi Udaya

ಮದ್ದಡ್ಕ ಎಸ್‌ಕೆಎಸ್‌ಎಸ್‌ಎಫ್ ವತಿಯಿಂದ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ : ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಅಳದಂಗಡಿ ಅರಮನೆಯ ಅರಸರಿಂದ ಮತದಾನ: ಪತ್ನಿ ಜೊತೆ ಆಗಮಿಸಿ ಮತ ಚಲಾಯಿಸಿದ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿಗೆ ಶೇ.98.17 ಫಲಿತಾಂಶ

Suddi Udaya
error: Content is protected !!