22.6 C
ಪುತ್ತೂರು, ಬೆಳ್ತಂಗಡಿ
July 23, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿ

ಚಾರ್ಮಾಡಿ: ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ  ಕೃಷಿ ನಾಶ

ಚಾರ್ಮಾಡಿ ಗ್ರಾಮದ ಹೊಸಮಠ ಪರಿಸರದಲ್ಲಿ ರಾತ್ರಿ ಕಾಡಾನೆಗಳ ಹಿಂಡು ಕೃಷಿ ತೋಟಗಳಿಗೆ ದಾಳಿ ನಡೆಸಿದ್ದು, ಅಪಾರ ಪ್ರಮಾಣದಲ್ಲಿ ಕೃಷಿ ನಾಶ ಉಂಟಾಗಿದೆ.
 ಕೋಮಲಾ  ಕರುಣಾಕರ ಎಂಬವರ ತೋಟದ 100 ಕ್ಕಿಂತ ಅಧಿಕ ಅಡಕೆ ಮರ, ಗಿರೀಶನ್ ಎಂಬವರ ತೋಟದ 25 ಅಡಕೆ ಮರಗಳನ್ನು ಧ್ವಂಸ ಮಾಡಿವೆ.

ದಾಳಿ ನಡೆಸಿದ ಕಾಡಾನೆಗಳ ಹಿಂಡಿನಲ್ಲಿ ಮರಿಯಾನೆ ಸಹಿತ ನಾಲ್ಕಕ್ಕಿಂತ ಅಧಿಕ ಆನೆಗಳು ಇರುವ ಶಂಕೆ ವ್ಯಕ್ತವಾಗಿದೆ.
ಅರಣ್ಯ ಇಲಾಖೆಯ ಚಾರ್ಮಾಡಿ ಉಪ ವಿಭಾಗದ ಸಿಬ್ಬಂದಿಗಳು ಸ್ಥಳ ಪರಿಶೀಲನೆ ನಡೆಸಿ,ಕೃಷಿ ನಷ್ಟ ಬಗ್ಗೆ ಸರಕಾರದಿಂದ ಸಿಗುವ ಪರಿಹಾರ ಮಂಜೂರಾತಿಗೆ ಅಗತ್ಯ ಮಾಹಿತಿಯನ್ನು ನೀಡಿದ್ದಾರೆ

Related posts

ಜು.1ರಿಂದ ಗುರುವಾಯನಕೆರೆ ಸೆಲೆಕ್ಷನ್ ವೇರ್ ನಲ್ಲಿ ಮಾನ್ಸೂನ್ ಬಂಪರ್ ಆಫರ್

Suddi Udaya

ಬದನಾಜೆ ಶಾಲಾ ಅಮೃತಮಹೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಾಣಿ ಕಾಲೇಜು: ರಾಷ್ಟ್ರೀಯ ಮತದಾರರ ದಿನಾಚರಣೆ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya

ತೆಕ್ಕಾರುವಿನಲ್ಲಿ ಭಾರೀ ಗಾಳಿ ಮಳೆಗೆ ರಸ್ತೆಗೆ ಬಿದ್ದ ಮರ; ಸಂಚಾರಕ್ಕೆ ತೊಂದರೆ

Suddi Udaya

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವತಿಯಿಂದ ಶಾಸಕರಿಗೆ ಅಭಿನಂದನೆ

Suddi Udaya

ಹಿಂದೂ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ “ದಿವ್ಯ ಜ್ಯೋತಿ” ಬಿರುದು ಪುರಸ್ಕೃತೆ ಕು.ಅದ್ವಿತಿ ರಾವ್ ರವರಿಗೆ ಸನ್ಮಾನ

Suddi Udaya
error: Content is protected !!