30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರಿ ರಕ್ಷಿತ್ ಶಿವರಾಂ ಕೈ ಬಲ ಪಡಿಸಿದ ಮಚ್ಚಿನ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ

ಬೆಳ್ತಂಗಡಿಯ ಬಿಜೆಪಿ ಪಕ್ಷದಿಂದ ಬೇಸತ್ತು, ಬಹಿರಂಗವಾಗಿ ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತವನ್ನು ಒಪ್ಪಿ ಪಕ್ಷಕ್ಕೆ ಮಚ್ಚಿನ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಕುಲಾಲ್ ಸಮುದಾಯದ ಮುಖಂಡರಾದ ಚಂದಪ್ಪ ಕುಲಾಲ್ ಅವರು ಮಾಜಿ ಶಾಸಕರಾದ ವಸಂತ ಬಂಗೇರರ ನೇತೃತ್ವದಲ್ಲಿ ಸೇರ್ಪಡೆಗೊಂಡಿದ್ದಾರೆ.

ಮಡಂತ್ಯಾರಿನಲ್ಲಿ ನಡೆದ ಪಕ್ಷ ಸೇರ್ಪಡೆಯಲ್ಲಿ ಕಾಂಗ್ರೆಸ್ ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಅವರು ಮಾತನಾಡಿ, ಚಂದಪ್ಪ ಕುಲಾಲ್ ಅವರಂತಹ ಪ್ರಮುಖರು ಪಕ್ಷಕ್ಕೆ ಸೇರಿದ್ದು ನಮಗೆ ಬಲ ಬಂದಂತಾಗಿದೆ. ನಮ್ಮ ಗೆಲುವು ಖಚಿತ ಎಂದು ವಿಸ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಚಿತ್ರನಟ ವಿಜಯ ರಾಘವೇಂದ್ರ, ಪಕ್ಷದ ಮುಖಂಡರಾದ ಸತೀಶ್ ಕಾಶಿಪಟ್ಣ, ಪ್ರಮೋದ್ ಕುಮಾರ್ ಮಚ್ಚಿನ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಪೆರ್ನಾಂಡೀಸ್ ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಮಹಿಳಾ ಮಂಡಲದ ವತಿಯಿಂದ ಸಿಯೋನ್ ಆಶ್ರಮದ ಆಡಳಿತ ಟ್ರಸ್ಟಿ ಶ್ರೀಮತಿ ಮೇರಿ ಯು.ಪಿ. ರವರಿಗೆ ಸನ್ಮಾನ

Suddi Udaya

ಯಂಗ್ ಚಾಲೆಂಜರ್ಸ್ ವತಿಯಿಂದ ಪ್ರತಿಭಾ ಪುರಸ್ಕಾರ- ಶೈಕ್ಷಣಿಕ ನಿಧಿ ಹಸ್ತಾಂತರ

Suddi Udaya

ತಾಲೂಕು ಮಟ್ಟದ ಬಾಲಕರ ಮತ್ತು ಬಾಲಕಿಯರ ಖೋ ಖೋ ಪಂದ್ಯಾಟ: ಬಂದಾರು ಪ್ರಾಥಮಿಕ ಶಾಲೆಗೆ ಪ್ರಶಸ್ತಿ

Suddi Udaya

ಬಳಂಜ: ನಿಧನರಾದ ಮಾಜಿ ಶಾಸಕ ಕೆ.ವಸಂತ ಬಂಗೇರರವರಿಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ನುಡಿ ನಮನ ಅರ್ಪಣೆ

Suddi Udaya

ಮೇ 20,21: ಸಿಇಟಿ ಪರೀಕ್ಷೆ

Suddi Udaya

ಬಳಂಜ ಗ್ರಾ.ಪಂ. ಸದಸ್ಯರ ಸಹಕಾರದಿಂದ ಕಾಪಿನಡ್ಕದಲ್ಲಿದ್ದ ಅಪಾಯಕಾರಿ ವಿದ್ಯುತ್ ಕಂಬ ಸರಿಪಡಿಸಿದ ಮೆಸ್ಕಾಂ ಇಲಾಖೆ, ಗ್ರಾಮಸ್ಥರಿಂದ ಶ್ಲಾಘನೆ

Suddi Udaya
error: Content is protected !!