April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರಿ ರಕ್ಷಿತ್ ಶಿವರಾಂ ಕೈ ಬಲ ಪಡಿಸಿದ ಮಚ್ಚಿನ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ

ಬೆಳ್ತಂಗಡಿಯ ಬಿಜೆಪಿ ಪಕ್ಷದಿಂದ ಬೇಸತ್ತು, ಬಹಿರಂಗವಾಗಿ ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತವನ್ನು ಒಪ್ಪಿ ಪಕ್ಷಕ್ಕೆ ಮಚ್ಚಿನ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಕುಲಾಲ್ ಸಮುದಾಯದ ಮುಖಂಡರಾದ ಚಂದಪ್ಪ ಕುಲಾಲ್ ಅವರು ಮಾಜಿ ಶಾಸಕರಾದ ವಸಂತ ಬಂಗೇರರ ನೇತೃತ್ವದಲ್ಲಿ ಸೇರ್ಪಡೆಗೊಂಡಿದ್ದಾರೆ.

ಮಡಂತ್ಯಾರಿನಲ್ಲಿ ನಡೆದ ಪಕ್ಷ ಸೇರ್ಪಡೆಯಲ್ಲಿ ಕಾಂಗ್ರೆಸ್ ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಅವರು ಮಾತನಾಡಿ, ಚಂದಪ್ಪ ಕುಲಾಲ್ ಅವರಂತಹ ಪ್ರಮುಖರು ಪಕ್ಷಕ್ಕೆ ಸೇರಿದ್ದು ನಮಗೆ ಬಲ ಬಂದಂತಾಗಿದೆ. ನಮ್ಮ ಗೆಲುವು ಖಚಿತ ಎಂದು ವಿಸ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಚಿತ್ರನಟ ವಿಜಯ ರಾಘವೇಂದ್ರ, ಪಕ್ಷದ ಮುಖಂಡರಾದ ಸತೀಶ್ ಕಾಶಿಪಟ್ಣ, ಪ್ರಮೋದ್ ಕುಮಾರ್ ಮಚ್ಚಿನ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಪೆರ್ನಾಂಡೀಸ್ ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ನಗರ ಮತ್ತು ಗ್ರಾಮೀಣ ಘಟಕದ ಪದಾಧಿಕಾರಿಗಳ ಸಭೆ

Suddi Udaya

ಕೂಟ ಮಹಾ ಜಗತ್ತು ಸಾಲಿಗ್ರಾಮ 70ನೇ ಕೇಂದ್ರೀಯ ಮಹಾಧಿವೇಶನ: ಬೆಳ್ತಂಗಡಿ ಮಹಿಳಾ ವೇದಿಕೆಯ ಸದಸ್ಯೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಮುಂಡಾಜೆ: ಮಂದಿರ ಮಹಾಸಂಘ ಮತ್ತು ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ಸಂಯುಕ್ತ ಆಶ್ರಯದಲ್ಲಿ ಸಾಮೂಹಿಕ ಆರತಿ

Suddi Udaya

ಮಲವಂತಿಗೆ : 38ನೇ ವರ್ಷದ ಶ್ರೀವಿದ್ಯಾ ಗಣಪತಿ ಪೂಜ್ಯೋತ್ಸವದ ಪದಾಧಿಕಾರಿಗಳ ಆಯ್ಕೆ

Suddi Udaya

ಪುದುವೆಟ್ಟು: ಮಿಯಾರ್ ಎಂಬಲ್ಲಿ ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya

ಹತ್ಯಡ್ಕ: ಕಾಂಗ್ರೆಸ್ ಬೂತ್ ಕಾರ್ಯಕರ್ತರ ಸಭೆ

Suddi Udaya
error: Content is protected !!