July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರಿ ರಕ್ಷಿತ್ ಶಿವರಾಂ ಕೈ ಬಲ ಪಡಿಸಿದ ಮಚ್ಚಿನ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ

ಬೆಳ್ತಂಗಡಿಯ ಬಿಜೆಪಿ ಪಕ್ಷದಿಂದ ಬೇಸತ್ತು, ಬಹಿರಂಗವಾಗಿ ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತವನ್ನು ಒಪ್ಪಿ ಪಕ್ಷಕ್ಕೆ ಮಚ್ಚಿನ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಕುಲಾಲ್ ಸಮುದಾಯದ ಮುಖಂಡರಾದ ಚಂದಪ್ಪ ಕುಲಾಲ್ ಅವರು ಮಾಜಿ ಶಾಸಕರಾದ ವಸಂತ ಬಂಗೇರರ ನೇತೃತ್ವದಲ್ಲಿ ಸೇರ್ಪಡೆಗೊಂಡಿದ್ದಾರೆ.

ಮಡಂತ್ಯಾರಿನಲ್ಲಿ ನಡೆದ ಪಕ್ಷ ಸೇರ್ಪಡೆಯಲ್ಲಿ ಕಾಂಗ್ರೆಸ್ ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಅವರು ಮಾತನಾಡಿ, ಚಂದಪ್ಪ ಕುಲಾಲ್ ಅವರಂತಹ ಪ್ರಮುಖರು ಪಕ್ಷಕ್ಕೆ ಸೇರಿದ್ದು ನಮಗೆ ಬಲ ಬಂದಂತಾಗಿದೆ. ನಮ್ಮ ಗೆಲುವು ಖಚಿತ ಎಂದು ವಿಸ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಚಿತ್ರನಟ ವಿಜಯ ರಾಘವೇಂದ್ರ, ಪಕ್ಷದ ಮುಖಂಡರಾದ ಸತೀಶ್ ಕಾಶಿಪಟ್ಣ, ಪ್ರಮೋದ್ ಕುಮಾರ್ ಮಚ್ಚಿನ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಪೆರ್ನಾಂಡೀಸ್ ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Related posts

ಮೇಲಂತಬೆಟ್ಟು : ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿ ಗಗನ್ಯ ದ್ವಿತೀಯ ಸ್ಥಾನ

Suddi Udaya

ಸರಕಾರಿ ಪದವಿಪೂರ್ವ ಕಾಲೇಜು ಬೆಳ್ತಂಗಡಿ ನಲ್ಲಿ ನಶಮುಕ್ತ ಭಾರತ ಅಭಿಯಾನ

Suddi Udaya

ಕೊಕ್ಕಡ: ಹಾರ ನಿವಾಸಿ ಮೋಹನ ಗೌಡ ನಿಧನ

Suddi Udaya

ಮಲಿನಗೊಳ್ಳುತ್ತಿರುವ ಬಂಗಾಡಿ-ಕೊಲ್ಲಿ ಮಡಿಲು; ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

Suddi Udaya

ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ:ಆರೋಪಿಗೆ ನ್ಯಾಯಾಂಗ ಬಂಧನ

Suddi Udaya
error: Content is protected !!