24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಇಂದು ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ, ವಧು-ವರರಿಗೆ ಸೀರೆ, ಧೋತಿ ವಿತರಣೆ

ಧರ್ಮಸ್ಥಳ: ಇಂದು ಬುಧವಾರ ಸಂಜೆ ಗಂಟೆ 6.40ಕ್ಕೆ ಗೋಧೂಳಿ ಲಗ್ನ ಸುಮೂಹೂರ್ತದಲ್ಲಿ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ 51ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಮದುವೆಯಾಗಲಿರುವ ವಧುವಿಗೆ ಸೀರೆ ಮತ್ತು ರವಿಕೆ ಕಣ ಹಾಗೂ ವರನಿಗೆ ಧೋತಿ ಮತ್ತು ಶಾಲನ್ನು ಮೇ.2 ರಂದು ಬೀಡಿನಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ಹೆಗ್ಗಡೆಯವರು ವಿತರಿಸಿದರು.

Related posts

ಎಸ್‌ಡಿಪಿಐ ಕುಂಟಿನಿ ಬ್ರಾಂಚ್ ಸಮಿತಿ ವತಿಯಿಂದ ಕುಂಟಿನಿ-ಕುತ್ರೊಟ್ಟು ರಸ್ತೆ ದುರಸ್ತಿ ಆಗ್ರಹಿಸಿ ಬೃಹತ್ ಪ್ರತಿಭಟನೆ

Suddi Udaya

ನಾವೂರು: ಕುಂಬಾರ ಸ್ವಜಾತಿ ಬಾಂಧವರ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ಸೌತಡ್ಕ ಮಹಾಗಣಪತಿ ದೇವಸ್ಥಾನದಲ್ಲಿ ‘ಅಭಯೋದ ಸಿರಿ ಅಪ್ಪೆ ರಕ್ತೇಶ್ವರಿ’ ತುಳು ಭಕ್ತಿ ಗೀತೆ ಬಿಡುಗಡೆ

Suddi Udaya

ಸೋಣ0ದೂರು ನಿವಾಸಿ ಅಶೋಕ್ ಶೆಟ್ಟಿ ನಿಧನ

Suddi Udaya

ಧರ್ಮಸ್ಥಳ: ಶ್ರೀ. ಮಂ.ಸ್ವಾ. ಅ. ಹಿ. ಪ್ರಾ. ಶಾಲೆ ಶಿಕ್ಷಕ-ರಕ್ಷಕ ಸಭೆ

Suddi Udaya

ಕರಾರಸಾನಿಗಮದ ಧರ್ಮಸ್ಥಳ ಘಟಕದ ಹಿರಿಯ ಚಾಲಕ, ಚಿನ್ನದ ಪದಕ ವಿಜೇತ ಹೆಚ್.ಪಿ.ರಾಜುರವರಿಗೆ ಬೀಳ್ಕೋಡುಗೆ

Suddi Udaya
error: Content is protected !!