29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆ ಡಿ ಎಸ್ ಅಭ್ಯರ್ಥಿಯಿಂದ ತಾಲೂಕಿನಲ್ಲಿ ಮತಯಾಚನೆ   

 ಬೆಳ್ತಂಗಡಿ : ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ  ಜೆ  ಡಿ ಎಸ್ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಮುಂಡಾಜೆ ಅವರು ತಾಲೂಕಿನಾಧ್ಯಂತ ಬಿರುಸಿನ ಮತಯಾಚನೆ ನಡೆಸಿದರು.

ತಾಲೂಕಿನ ಹಿರಿಯ ಜೆಡಿಎಸ್ ಕಟ್ಟಾಳುವಾಗಿದ್ದ ತಾ.ಪಂ ಮಾಜಿ ಅಧ್ಯಕ್ಷ ಜತ್ತಣ್ಣ ಗೌಡ ಬೆಳಾಲು ಅವರ ಮನೆಯಲ್ಲಿ ಆಶೀರ್ವಾದ ಪಡೆದು ಮನೆ ಮನೆ ಭೇಟಿ ಮತ್ತು ಮುಖಂಡರ ಭೇಟಿ ಮಾಡಿದರು. 

ಅವರು ಹಲವೆಡೆ ಮನೆ ಮನೆಗಳಿಗೆ, ಅಂಗಡಿ ವ್ಯಾಪಾರ ಕೇಂದ್ರಗಳಿಗೆ ಹಾಗೂ ಪೇಟೆ ಪಟ್ಟಣದಲ್ಲಿ ಅಬ್ಬರದ ಪ್ರಚಾರ  ನಡೆಸಿ ಮತದಾರರಲ್ಲಿ ಮತಯಾಚನೆ  ನಡೆಸಿದರು.

Related posts

ಬಿಜೆಪಿಯಿಂದ 241 ಬೂತ್‌ಗಳಲ್ಲಿ ನೂರಾರು ಸಂಖ್ಯೆಯ ಕಾರ್ಯಕರ್ತರಿಂದ ಮನೆ ಮನೆ ಪ್ರಚಾರ ಅಭಿಯಾನ

Suddi Udaya

ಎಕ್ಸಲೆಂಟ್ ಮೂಡಬಿದ್ರೆ ಆಶ್ರಯದಲ್ಲಿ ಜಾಗೃತಿ ಅಭಿಯಾನ

Suddi Udaya

ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಹಿಳಾ ದಿನಾಚರಣೆ, ಸಾಧಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ, ಯುವ ಬಂಟರ ಹಾಗೂ ಮಹಿಳಾ ವಿಭಾಗದ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಜ.1: ಜೆಸಿಐ ಕೊಕ್ಕಡ ಕಪಿಲ ಘಟಕದ ನೂತನ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿಯಲ್ಲಿ ಮೊಟ್ಟ ಮೊದಲ ಭಾರಿ ಮೈಫ್ಸ್ (MIFSE) ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜು ಜಂಟಿ ಸಹಯೋಗದಲ್ಲಿ ಡಿಪ್ಲೋಮಾ, ಪಿ ಜಿ ಡಿಪ್ಲೋಮಾ ಹಾಗೂ ತಾಂತ್ರಿಕ , ವೃತ್ತಿಪರ ತರಬೇತಿ ಸಂಸ್ಥೆ ಶೀಘ್ರದಲ್ಲಿ ಆರಂಭ

Suddi Udaya
error: Content is protected !!