25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆ ಡಿ ಎಸ್ ಅಭ್ಯರ್ಥಿಯಿಂದ ತಾಲೂಕಿನಲ್ಲಿ ಮತಯಾಚನೆ   

 ಬೆಳ್ತಂಗಡಿ : ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ  ಜೆ  ಡಿ ಎಸ್ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಮುಂಡಾಜೆ ಅವರು ತಾಲೂಕಿನಾಧ್ಯಂತ ಬಿರುಸಿನ ಮತಯಾಚನೆ ನಡೆಸಿದರು.

ತಾಲೂಕಿನ ಹಿರಿಯ ಜೆಡಿಎಸ್ ಕಟ್ಟಾಳುವಾಗಿದ್ದ ತಾ.ಪಂ ಮಾಜಿ ಅಧ್ಯಕ್ಷ ಜತ್ತಣ್ಣ ಗೌಡ ಬೆಳಾಲು ಅವರ ಮನೆಯಲ್ಲಿ ಆಶೀರ್ವಾದ ಪಡೆದು ಮನೆ ಮನೆ ಭೇಟಿ ಮತ್ತು ಮುಖಂಡರ ಭೇಟಿ ಮಾಡಿದರು. 

ಅವರು ಹಲವೆಡೆ ಮನೆ ಮನೆಗಳಿಗೆ, ಅಂಗಡಿ ವ್ಯಾಪಾರ ಕೇಂದ್ರಗಳಿಗೆ ಹಾಗೂ ಪೇಟೆ ಪಟ್ಟಣದಲ್ಲಿ ಅಬ್ಬರದ ಪ್ರಚಾರ  ನಡೆಸಿ ಮತದಾರರಲ್ಲಿ ಮತಯಾಚನೆ  ನಡೆಸಿದರು.

Related posts

ಕೃಷಿ ಇಲಾಖೆಯಲ್ಲಿ ಜಲಾನಯನ ಪ್ರದೇಶದ ರೈತರಿಗೆ ಕೈಗಾಡಿ, ಪವರ್ ವಿಹಾರ್ ಯಂತ್ರೋಪಕರಣ ವಿತರಣೆ

Suddi Udaya

ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದ್ದೇ ರಸ್ತೆಯಲ್ಲೇ ಹರಿದ ಮಳೆ ನೀರು

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ದೇಯಿ ಬೈದಿತಿ ಕೋಟಿ ಚೆನ್ನಯ್ಯ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟಿನ ನಿಯೋಗ ಮುಂಬಯಿಗೆ ಭೇಟಿ: ಅನ್ನಛತ್ರ ಮತ್ತು ಯಾತ್ರಿ ನಿವಾಸದ ಶಿಲನ್ಯಾಸ ಕಾರ್ಯಕ್ರಮದ ಪೂರ್ವಭಾವಿ ಸಭೆ , ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ ಸಮಾರಂಭ

Suddi Udaya

ಕಾಶಿಪಟ್ಣ ಸ.ಪ್ರೌ. ಶಾಲೆಗೆ ಶೇ.100 ಫಲಿತಾಂಶ

Suddi Udaya

ಸೋಣಂದೂರು ಕಜೆ ನಿವಾಸಿ ಮುಂಡಪ್ಪ ಮೂಲ್ಯ ನಿಧನ

Suddi Udaya
error: Content is protected !!