29.1 C
ಪುತ್ತೂರು, ಬೆಳ್ತಂಗಡಿ
June 7, 2025
ಪ್ರಮುಖ ಸುದ್ದಿಬೆಳ್ತಂಗಡಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ದ್ವಿತೀಯ ಪಿಯುಸಿ ಸಾಧಕ ರಾಮಕೃಷ್ಣ ಶರ್ಮಾರಿಗೆ ಗೌರವ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಮಂಜುಶ್ರೀ ಆಯೋಜಿಸಿದ್ದ ಚಿಣ್ಣರ ಬೇಸಿಗೆ ಶಿಬಿರದ ಸಮಾರೋಪ ವೇದಿಕೆಯಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಜೂನಿಯರ್ ಜೆಸಿ ಅಧ್ಯಕ್ಷ ವಾಣಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಜೆಜೆಸಿ ರಾಮಕೃಷ್ಣ ಶರ್ಮಾ ರಿಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ 97.66% ಅಂಕ ಪಡೆದು ಅತ್ಯುನ್ನತ ಶ್ರೇಣಿ ಯಲ್ಲಿ ಉತ್ತೀರ್ಣಗೊಂಡು ಹೆತ್ತವರ, ಜೆಸಿಐ ಬೆಳ್ತಂಗಡಿಯ ಗೌರವವನ್ನು ಹೆಚ್ಚಿಸಿದ್ದಾರೆ.

ಈ ಅತ್ಯುನ್ನತ ಸಾಧನೆಯನ್ನು ಗುರುತಿಸಿ ಜೆಸಿಐ ಭಾರತದ ವಲಯ XV ರ ಅಧ್ಯಕ್ಷರಾದ ಪುರುಷೋತ್ತಮ್ ಶೆಟ್ಟಿ, ಜೆಸಿಐ ಬೆಳ್ತಂಗಡಿ ಅಧ್ಯಕ್ಷರಾದ ಶಂಕರ್ ರಾವ್ ಕಾರ್ಯದರ್ಶಿ ಸುಧೀರ್ ಕೆ. ಎನ್ ಘಟಕದ ಪೂರ್ವಧ್ಯಕ್ಷರು ಮತ್ತು ಸದಸ್ಯರುಗಳು ಸನ್ಮಾನಿಸಿದರು.

Related posts

ಮುಂಡಾಜೆ: ಕಂದಕಕ್ಕೆ ಉರುಳಿದ ಕಾರು

Suddi Udaya

ಉರುವಾಲುಪದವು ಶ್ರೀ ಮಹಮ್ಮಾಯಿ ದೇವಸ್ಥಾನದ ಸ್ಥಳೀಯ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಗಿಡ ನೆಡುವ ಹಾಗೂ ಸಸಿ ವಿತರಣಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಡಿ.ಕೆ.ಆರ್. ಡಿ.ಎಸ್ ನೇತೃತ್ವದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ಕಳೆಂಜ: ಶಿಬರಾಜೆಯ ಬ್ರಹ್ಮಲಿಂಗ ದೇವರಿಗೆ ವೃಶ್ಚಿಕ ಸಂಕ್ರಮಣದ ಪ್ರಯುಕ್ತ ವಿಶೇಷ ಅಭಿಷೇಕ ಪೂಜೆ

Suddi Udaya

ಫೆ.20 ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಸಾಂಸ್ಕೃತಿಕ ವೈಭವ

Suddi Udaya

ಇಳಂತಿಲ: ಬೃಹತ್ ಗಾತ್ರದಲ್ಲಿ ಗುಡ್ಡ ಕುಸಿತ : ಗ್ರಾ.ಪಂ. ಸದಸ್ಯ ತಿಮ್ಮಪ್ಪ ಗೌಡರ ನೇತೃತ್ವದಲ್ಲಿ ತೆರವು ಕಾರ್ಯ

Suddi Udaya
error: Content is protected !!