September 6, 2026
ಪ್ರಮುಖ ಸುದ್ದಿಬೆಳ್ತಂಗಡಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ದ್ವಿತೀಯ ಪಿಯುಸಿ ಸಾಧಕ ರಾಮಕೃಷ್ಣ ಶರ್ಮಾರಿಗೆ ಗೌರವ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಮಂಜುಶ್ರೀ ಆಯೋಜಿಸಿದ್ದ ಚಿಣ್ಣರ ಬೇಸಿಗೆ ಶಿಬಿರದ ಸಮಾರೋಪ ವೇದಿಕೆಯಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಜೂನಿಯರ್ ಜೆಸಿ ಅಧ್ಯಕ್ಷ ವಾಣಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಜೆಜೆಸಿ ರಾಮಕೃಷ್ಣ ಶರ್ಮಾ ರಿಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ 97.66% ಅಂಕ ಪಡೆದು ಅತ್ಯುನ್ನತ ಶ್ರೇಣಿ ಯಲ್ಲಿ ಉತ್ತೀರ್ಣಗೊಂಡು ಹೆತ್ತವರ, ಜೆಸಿಐ ಬೆಳ್ತಂಗಡಿಯ ಗೌರವವನ್ನು ಹೆಚ್ಚಿಸಿದ್ದಾರೆ.

ಈ ಅತ್ಯುನ್ನತ ಸಾಧನೆಯನ್ನು ಗುರುತಿಸಿ ಜೆಸಿಐ ಭಾರತದ ವಲಯ XV ರ ಅಧ್ಯಕ್ಷರಾದ ಪುರುಷೋತ್ತಮ್ ಶೆಟ್ಟಿ, ಜೆಸಿಐ ಬೆಳ್ತಂಗಡಿ ಅಧ್ಯಕ್ಷರಾದ ಶಂಕರ್ ರಾವ್ ಕಾರ್ಯದರ್ಶಿ ಸುಧೀರ್ ಕೆ. ಎನ್ ಘಟಕದ ಪೂರ್ವಧ್ಯಕ್ಷರು ಮತ್ತು ಸದಸ್ಯರುಗಳು ಸನ್ಮಾನಿಸಿದರು.

Related posts

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸರಕಾರಿ ಶಾಲಾ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ

Suddi Udaya

ಇಂದಬೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಉಜಿರೆ ಹಳೇಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನಟ ರಮೇಶ್ ಅರವಿಂದ್ ಭೇಟಿ: ಅಭಿವೃದ್ಧಿ ಹೊಂದುತ್ತಿರುವ ಶಾಲೆಯ ಬಗ್ಗೆ ಮೆಚ್ಚುಗೆ

Suddi Udaya

ನೆರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲೆ ಮರ ಬಿದ್ದು ಕಟ್ಟಡಕ್ಕೆ ಹಾನಿ: ತಪ್ಪಿದ ದೊಡ್ಡ ದುರಂತ

Suddi Udaya

ಬಂದಾರು: ಸಂವಿಧಾನ ಜಾಗೃತಿ ಜಾಥ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಬೀಜ ಉಂಡೆಗಳ ಮೂಲಕ ಪ್ರಕೃತಿ ಸಂರಕ್ಷಣೆಯ ಅರಿವು

Suddi Udaya
error: Content is protected !!