25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

ಪುಂಜಾಲಕಟ್ಟೆ: ನಂಬಿಕೆ ಮತ್ತು ಪರಿಶುದ್ಧತೆಗೆ ಸಮನಾರ್ಥವಾಗಿ ಸುಮಾರು 86 ವರ್ಷಗಳ ಸುಧೀರ್ಘ ಅನುಭವದೊಂದಿಗೆ ಚಿನ್ನಾಭರಣ ಪ್ರೀಯರ ನೆಚ್ಚಿನ ಮಳಿಗೆಯಾದ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್ಸ್ ವಿಸ್ತೃತ ನೂತನ ಮಳಿಗೆ ಮೇ.3 ರಂದು ಶುಭಾರಂಭಗೊಂಡಿತು.

ಕಳೆದ 8 ದಶಕಗಳ ಹಿಂದೆ ಬಿ. ಪುಂಡಲೀಕ ಬಾಳಿಗ ರವರು ಚಿನ್ನಾಭರಣ ಮಳಿಗೆಯನ್ನು ಸ್ಥಾಪಿಸಿ ಜಿಲ್ಲೆಯ ಪ್ರಸಿದ್ದ ಸಂಸ್ಥೆಗಳಲ್ಲಿ ಪುಂಜಾಲಕಟ್ಟೆಯ ಪುಂಡಲೀಕ ಬಾಳಿಗ ಕೂಡ ಒಂದಾಗಿದೆ.


ಸ್ವರ್ಣೋದ್ಯಮದೊಂದಿಗೆ ಸಮಾಜಸೇವೆಯನ್ನು ಉಸಿರಾಗಿಸಿಕೊಂಡು ಜಿಲ್ಲೆಯಾದ್ಯಂತ ನಡೆಯುವ ಹಲವಾರು ಕಾರ್ಯಕ್ರಮಗಳಿಗೆ ಸಹಕಾರ ನೀಡುತ್ತಾ ಬರುತ್ತಿರುವ ಸಂಸ್ಥೆಯು ನೂರಾರು ಮಂದಿಗೆ ಉದ್ಯೋಗ ನೀಡಿದೆ. ವಿಶೇಷವಾಗಿ ಸಂಸ್ಥೆಯು ಗುಣಮಟ್ಟದ ಸೇವೆಗೆ ಹೆಸರುವಾಸಿಯಾಗಿ, ಉದ್ಯಮದಲ್ಲಿ ಬಲವಾದ ಪರಂಪರೆಯನ್ನು ಸೃಷ್ಟಿಸಿದೆ.


ವಿಶಾಲವಾದ ಸುಸಜ್ಜಿತ ಕಟ್ಟಡದಲ್ಲಿ ಬಂಗಾರದ ವಿನ್ಯಾಸ ಹೊಸತನವನ್ನು ಅನುಭವಿಸಿ, ಆಕರ್ಷಕ ಆಭರಣಗಳ ಸೌಂದರ್ಯವನ್ನು ಕಣ್ತುಂಬಿಸಿಕೊಳ್ಳಬಹುದಾಗಿದೆ.

ಮಳಿಗೆಯನ್ನು ಬಿ. ಪುರುಷೋತ್ತಮ ಬಾಳಿಗಾ- ಚಂದ್ರಕಲಾ ಬಾಳಿಗಾ, ಬಿ. ರವೀಂದ್ರ ಬಾಳಿಗಾ- ರೇಖಾ ಬಾಳಿಗಾ,ದಿನೇಶ್ ಪೈ-ಪ್ರಭಾ ಡಿ ಪೈ, ಬಿ. ಪ್ರಶಾಂತ ಬಾಳಿಗಾ-ದಿವ್ಯಾ ಬಾಳಿಗಾ ದೀಪ ಪ್ರಜ್ವಲಿಸುವುದರ ಮೂಲಕ ಉದ್ಘಾಟಿಸಿದರು. ಸಿಬ್ಬಂದಿಗಳು, ಗ್ರಾಹಕರು ಉಪಸ್ಥಿತರಿದ್ದರು

ಶುಭಾರಂಭದ ಪ್ರಯುಕ್ತ ಮಳಿಗೆಗೆ ಗ್ರಾಹಕರು ಆಗಮಿಸಿ ಶುಭಹಾರೈಸುತ್ತಿದ್ದಾರೆ.

Related posts

ಅರಸಿನಮಕ್ಕಿ: ಜೋತಿಷ್ಯಿ ರಾಮಕೃಷ್ಣ ಖಾಡಿಲ್ಕರ್ ನಿಧನ

Suddi Udaya

ಉಜಿರೆ: ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಖಾತಾ ಬದಲಾವಣಿ, ಪಹಣಿ ತಿದ್ದುಪಡಿಯಂತಹ ಸಾರ್ವಜನಿಕ ಕೆಲಸಗಳಿಗೆ ತಾಂತ್ರಿಕ ಸಮಸ್ಯೆ: ಕನ್ನಡಸೇನೆ-ಕರ್ನಾಟಕ” ಬೆಳ್ತಂಗಡಿ ತಾಲೂಕಿನಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ಮೊಗ್ರು: ಯುವ ಕೃಷಿಕ ದೇವಿಪ್ರಸಾದ್ ಗೌಡ ಕಡಮ್ಮಾಜೆ ರವರಿಗೆ “ಉತ್ತಮ ಅಡಿಕೆ ಕೃಷಿಕ ಪ್ರಶಸ್ತಿ”

Suddi Udaya

ಜೆ ಇ ಇ ಮೈನ್ ಫಲಿತಾಂಶದಲ್ಲಿ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಅಮೋಘ ಸಾಧನೆ : 202 ವಿದ್ಯಾರ್ಥಿಗಳು ಅರ್ಹತೆ : ಮೋಹಿತ್. ಎಂ ದೇಶಕ್ಕೆ 29ನೇ ರ್‍ಯಾಂಕ್

Suddi Udaya

ಯುವಕರಿಬ್ಬರ ನಡುವೆ ಗಲಾಟೆ: ಮೂಗಿಗೆ ಕಚ್ಚಿ ಗಾಯಗೊಳಿಸಿದ ಸ್ನೇಹಿತ

Suddi Udaya
error: Content is protected !!