September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

ಪುಂಜಾಲಕಟ್ಟೆ: ನಂಬಿಕೆ ಮತ್ತು ಪರಿಶುದ್ಧತೆಗೆ ಸಮನಾರ್ಥವಾಗಿ ಸುಮಾರು 86 ವರ್ಷಗಳ ಸುಧೀರ್ಘ ಅನುಭವದೊಂದಿಗೆ ಚಿನ್ನಾಭರಣ ಪ್ರೀಯರ ನೆಚ್ಚಿನ ಮಳಿಗೆಯಾದ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್ಸ್ ವಿಸ್ತೃತ ನೂತನ ಮಳಿಗೆ ಮೇ.3 ರಂದು ಶುಭಾರಂಭಗೊಂಡಿತು.

ಕಳೆದ 8 ದಶಕಗಳ ಹಿಂದೆ ಬಿ. ಪುಂಡಲೀಕ ಬಾಳಿಗ ರವರು ಚಿನ್ನಾಭರಣ ಮಳಿಗೆಯನ್ನು ಸ್ಥಾಪಿಸಿ ಜಿಲ್ಲೆಯ ಪ್ರಸಿದ್ದ ಸಂಸ್ಥೆಗಳಲ್ಲಿ ಪುಂಜಾಲಕಟ್ಟೆಯ ಪುಂಡಲೀಕ ಬಾಳಿಗ ಕೂಡ ಒಂದಾಗಿದೆ.


ಸ್ವರ್ಣೋದ್ಯಮದೊಂದಿಗೆ ಸಮಾಜಸೇವೆಯನ್ನು ಉಸಿರಾಗಿಸಿಕೊಂಡು ಜಿಲ್ಲೆಯಾದ್ಯಂತ ನಡೆಯುವ ಹಲವಾರು ಕಾರ್ಯಕ್ರಮಗಳಿಗೆ ಸಹಕಾರ ನೀಡುತ್ತಾ ಬರುತ್ತಿರುವ ಸಂಸ್ಥೆಯು ನೂರಾರು ಮಂದಿಗೆ ಉದ್ಯೋಗ ನೀಡಿದೆ. ವಿಶೇಷವಾಗಿ ಸಂಸ್ಥೆಯು ಗುಣಮಟ್ಟದ ಸೇವೆಗೆ ಹೆಸರುವಾಸಿಯಾಗಿ, ಉದ್ಯಮದಲ್ಲಿ ಬಲವಾದ ಪರಂಪರೆಯನ್ನು ಸೃಷ್ಟಿಸಿದೆ.


ವಿಶಾಲವಾದ ಸುಸಜ್ಜಿತ ಕಟ್ಟಡದಲ್ಲಿ ಬಂಗಾರದ ವಿನ್ಯಾಸ ಹೊಸತನವನ್ನು ಅನುಭವಿಸಿ, ಆಕರ್ಷಕ ಆಭರಣಗಳ ಸೌಂದರ್ಯವನ್ನು ಕಣ್ತುಂಬಿಸಿಕೊಳ್ಳಬಹುದಾಗಿದೆ.

ಮಳಿಗೆಯನ್ನು ಬಿ. ಪುರುಷೋತ್ತಮ ಬಾಳಿಗಾ- ಚಂದ್ರಕಲಾ ಬಾಳಿಗಾ, ಬಿ. ರವೀಂದ್ರ ಬಾಳಿಗಾ- ರೇಖಾ ಬಾಳಿಗಾ,ದಿನೇಶ್ ಪೈ-ಪ್ರಭಾ ಡಿ ಪೈ, ಬಿ. ಪ್ರಶಾಂತ ಬಾಳಿಗಾ-ದಿವ್ಯಾ ಬಾಳಿಗಾ ದೀಪ ಪ್ರಜ್ವಲಿಸುವುದರ ಮೂಲಕ ಉದ್ಘಾಟಿಸಿದರು. ಸಿಬ್ಬಂದಿಗಳು, ಗ್ರಾಹಕರು ಉಪಸ್ಥಿತರಿದ್ದರು

ಶುಭಾರಂಭದ ಪ್ರಯುಕ್ತ ಮಳಿಗೆಗೆ ಗ್ರಾಹಕರು ಆಗಮಿಸಿ ಶುಭಹಾರೈಸುತ್ತಿದ್ದಾರೆ.

Related posts

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya

ನೆರಿಯದ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya

ಬಂಗೇರರು ಕೊನೆಯ ಬಾರಿ ವಿಧಾನಸೌಧಕ್ಕೆ ಭೇಟಿ ನೀಡಿ ಶಿಫಾರಸ್ಸು ಮಾಡಿದ ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಮೀನು ಮಂಜೂರು ಮಾಡಿ ಗೌರವ ನೀಡಿದ ಮುಖ್ಯಮಂತ್ರಿಗಳು

Suddi Udaya

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

Suddi Udaya

ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧಕಿ ಶ್ರದ್ದಾ ಶೆಟ್ಟಿ ಎಣಿಂಜೆ ರವರು ಸೌತಡ್ಕ ದೇವಸ್ಥಾನಕ್ಕೆ ಭೇಟಿ, ವಿಶೇಷ ಪೂಜೆ

Suddi Udaya

ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ, ಪತ್ರಕರ್ತ ಮನೋಹರ್ ಬಳೆಂಜ ಪುತ್ರಿ ದಿಯ ಎಂ ಕೊಟ್ಯಾನ್ ಆಯ್ಕೆ

Suddi Udaya
error: Content is protected !!