25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಅರಸಿನಮಕ್ಕಿ: ಕೃಷಿಕ ಮುರಳೀಧರ ಗೌಡ ನೇಣು ಬಿಗಿದು ಆತ್ಮಹತ್ಯೆ

ಅರಸಿನಮಕ್ಕಿ : ಹತ್ಯಡ್ಕ ಗ್ರಾಮದ ಅರಸಿನಮಕ್ಕಿ ಸಮೀಪದ ಪಾಲೆಂಜ ನಿವಾಸಿ ಕೃಷಿಕ ಮುರಳೀಧರ ಗೌಡ ಪಾಲೆಂಜ ಇವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ.4ರಂದು ನಡೆದಿದೆ.

ಕಂಟ್ರಾಕ್ಟ್ರುದಾರರಾಗಿದ್ದ ಇವರು ಜನಾನುರಾಗಿಯಾಗಿದ್ದರು. ಹಲವಾರು ಸಂಘ -ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಯೋಜನಾಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದರು. ಅರಿಕೆಗುಡ್ಡೆ ಶ್ರೀ ವನದುರ್ಗ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಕೋಶಾಧಿಕಾರಿಯಾಗಿ ದೇವಳದ ಅಭಿವೃದ್ಧಿಗೇ ವಿಶೇಷವಾಗಿ ಶ್ರಮಿಸಿದ್ದರು.ಆರೋಗ್ಯದ ಸಮಸ್ಯೆ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ ನೋಟ್ ಬರೆದಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತರು ಪತ್ನಿ, ಮಗು, ತಾಯಿ ಹಾಗೂ ಇಬ್ಬರು ಸಹೋದರರು, ಓರ್ವ ಸಹೋದರಿಯನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಕ್ಯಾಂಪ್ಕೋ ದಿಂದ ಸಹಾಯಧನ ಹಸ್ತಾಂತರ

Suddi Udaya

ಬೆಳ್ತಂಗಡಿ ತಾಲೂಕಿನ 16 ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸಲು ಸರ್ಕಾರ ಆದೇಶ

Suddi Udaya

ಕಡಿರುದ್ಯಾವರ ಬಿಜು ತೋಮಸ್ ರವರ ಬಾಳೆ ಕೃಷಿ ಗಾಳಿ ಮಳೆಗೆ ಸರ್ವನಾಶ

Suddi Udaya

ಕರ್ನಾಟಕ ರಾಜ್ಯ ವೆಯಿಟ್ ಲಿಫ್ಟಿಂಗ್ ಅಸೋಸಿಯೇಷನ್ ಹಾಗೂ ಮೈಸೂರು ಜಿಲ್ಲಾ ವೆಯಿಟ್ ಲಿಫ್ಟಿಂಗ್ ಅಸೋಸಿಯೇಷನ್ ಸ್ಪರ್ಧೆಯಲ್ಲಿ ಎಸ್ ಡಿ ಎಮ್ ಕಾಲೇಜಿನ ಕ್ರೀಡಾ ವಿದ್ಯಾರ್ಥಿಗಳ ಅದ್ಭುತ ಸಾಧನೆ

Suddi Udaya

ಮೇ 12 : ರೂ.2.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಕೊಕ್ರಾಡಿ ಪ್ರೌಢಶಾಲೆ-ಕಾಲೇಜಿನ ನೂತನ ಕೊಠಡಿಗಳ ಉದ್ಘಾಟನೆ

Suddi Udaya

ವಲಯ ಮಟ್ಟದ ಪ್ರಾಥಮಿಕ ವಿಭಾಗದ ಕ್ರೀಡಾಕೂಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!