25.5 C
ಪುತ್ತೂರು, ಬೆಳ್ತಂಗಡಿ
June 8, 2026
ಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿ

ಗುರಿಪಳ್ಳ ಬಿಜೆಪಿಯ 30 ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

ಕನ್ಯಾಡಿ ಗ್ರಾಮದ ಗುರಿಪಳ್ಳ ಬಿಜೆಪಿಯ 30 ಕಾರ್ಯಕರ್ತರು ರಕ್ಷಿತ್ ಶಿವಾರಾಮ್ ರವರ ನೇತೃತ್ವದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಗೊಂಡರು.

ಈ ವೇಳೆ ಎಸ್.ಸಿ ಫಟಕ ಗ್ರಾಮೀಣ ಅಧ್ಯಕ್ಷ ರವಿ, ನಾಗೇಶ್ ಗುರಿಪಳ್ಳ, ಆನಂದ ಗುರಿಪಳ್ಳ ಇವರ ಮುತುವರ್ಜಿ ಯಿಂದ ಗುರಿಪಳ್ಳ ಎಸ್.ಸಿ ಕಾಲೋನಿಯ 30 ಜನ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಗೆ ಸೇರ್ಪಡೆಗೊಂಡರು.

Related posts

ಉಜಿರೆ: ಶ್ರೀ ಧ.ಮಂ. ಸ್ನಾತ್ತಕೋತ್ತರ ಕಾಲೇಜಿನ ಸಮಾಜ ಕಾರ್ಯ ವಿಭಾಗದ “ಫ್ಯೂಚರ್ ಹೆಚ್ ಆರ್ ಲೀಡರ್ಸ್” ವಿಶೇಷ ಕಾರ್ಯಾಗಾರ

Suddi Udaya

ಮಡಂತ್ಯಾರುವಿನಲ್ಲಿ “ಲಸ್ಸಿ ಟೇಲ್ಸ್ ಕೆಫೆ” ಶುಭಾರಂಭ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ಮಚ್ಚಿನ: ತಾರೆಮಾರು ಸೇತುವೆಯ ಬಳಿ ವಾಮಾಚಾರಕ್ಕೆ ಬಳಸಿದ ವಸ್ತುಗಳನ್ನು ಎಸೆಯುವ ಬಗ್ಗೆ ಸ್ಥಳೀಯರ ಅಕ್ರೋಶ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಪಾರೆಂಕಿ ಬಿಸಿಎಂ ಹಾಸ್ಟೆಲ್ ಗೆ ಟಿ.ವಿ. ಕೊಡುಗೆ

Suddi Udaya

ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಉಜಿರೆಯ ರಂಜಿತ್ ನಾಯ್ಕ್ ಎನ್. ಆರ್ ನೇಮಕ

Suddi Udaya
error: Content is protected !!