27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿ

ಹರೀಶ್ ಪೂಂಜರ ಪರ ಮತಯಾಚನೆಗೆ ಬಿರ್ವೆರ್ ಕುಡ್ಲದ ಸ್ಥಾಪಕ ಉದಯ್ ಪೂಜಾರಿ ಬಳ್ಳಾಲ್ ಬಾಗ್

ಬೆಳ್ತಂಗಡಿ: ಬಿರ್ವೆರ್ ಕುಡ್ಲ ಸಂಘಟನೆಯ ಸ್ಥಾಪಕರು, ಅಶಕ್ತರಿಗೆ ಹಲವಾರು ಸೇವೆಯನ್ನು ನೀಡಿ ಸಮಾಜಮುಖಿ ಚಿಂತನೆಯೊಂದಿಗೆ ಗುರುತಿಸಿಕೊಂಡಿರುವ ಯುವ ನಾಯಕ, ನಟ ಉದಯ್ ಪೂಜಾರಿ ಬಳ್ಳಾಲ್ ಬಾಗ್ ಮೇ6 ರಂದು ಆಗಮಿಸಲಿದ್ದಾರೆ.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರ ಪರ ತಾಲೂಕಿನ ಹಲವು ಕಡೆಗಳಲ್ಲಿ ಮತ ಪ್ರಚಾರ ಮಾಡಲಿದ್ದಾರೆ.

Related posts

ಡಿ.30 ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರಕ್ಕೆ ಯುಗಲಮುನಿವರ್ಯರಾದ ಪರಮಪೂಜ್ಯ108 ಶ್ರೀ ಅಮೋಘಕೀರ್ತಿ ಮುನಿ ಮಹಾರಾಜರು ಹಾಗೂ ಪರಮಪೂಜ್ಯ 108 ಶ್ರೀ ಅಮರಕೀರ್ತಿ ಮುನಿ ಮಹಾರಾಜ ಪುರಪ್ರವೇಶ

Suddi Udaya

ಕಾಂಗ್ರೆಸ್ ನ ಓಲೈಕೆ ರಾಜಕಾರಣದಿಂದ ಶರಣ್ ಪಂಪುವೆಲ್ ರವರ ಮೇಲೆ ಕೇಸು ಖಂಡನೀಯ : ನವೀನ್ ನೆರಿಯ

Suddi Udaya

ಬೆಳ್ತಂಗಡಿ ಅಖಿಲ ಭಾರತ ಬ್ಯಾರಿ ಮಹಾಸಭಾ ಪ್ರತಿನಿಧಿ ಸಭೆಯ ಪೂರ್ವಭಾವಿ ಸಭೆ

Suddi Udaya

ಅಪಘಾತದಲ್ಲಿ ಮೃತರಾದ ನಾವೂರು ಚಂದ್ರಹಾಸ ರವರ ಕುಟುಂಬಕ್ಕೆ ನೆರವಾಗುವಂತೆ ಮನವಿ

Suddi Udaya

ಜೂ.13: ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ದೃಷ್ಟಿ 2025 ಕಾರ್ಯಾಗಾರ

Suddi Udaya

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿಯಾಗಿ ಸಿ.ಕೆ ರೋಹಿನಿ ನೇಮಕ

Suddi Udaya
error: Content is protected !!