33.4 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವಲಯ ತರಬೇತುದಾರರಾಗಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 5 ಮಂದಿ ಆಯ್ಕೆ

ಬೆಳ್ತಂಗಡಿ : 2022 ರಲ್ಲಿ ನಡೆದ ಜೆಸಿಐ ಭಾರತದ ವಲಯ XV ರ, ವಲಯ ತರಬೇತುದಾರರ ಆಯ್ಕೆ ಶಿಬಿರದಲ್ಲಿ ಜೆಸಿಐ ಬೆಳ್ತಂಗಡಿಯ ಪ್ರಸ್ತುತ ವರ್ಷದ ಅಧ್ಯಕ್ಷರಾದ ಶಂಕರ್ ರಾವ್, ಕಾರ್ಯದರ್ಶಿ ಸುಧೀರ್ ಕೆ. ಎನ್, ಉಪಾಧ್ಯಕ್ಷರುಗಳಾದ ಹೇಮಾವತಿ ಕೆ, ರಂಜಿತ್ ಎಚ್. ಡಿ ಮತ್ತು ಮಹಿಳಾ ವಿಭಾಗದ ನಿರ್ದೇಶಕರಾದ ಸುಭಾಷಿಣಿ ಇವರುಗಳು ಪಾಲ್ಗೊಂಡು ಒಂದು ವರ್ಷಗಳ ಕಾಲ ಮುಖ್ಯ ತರಬೇತುದಾರರು ನೀಡಿದ ಅಸೈನ್ಮೆಂಟ್ ನ್ನು ಪೂರ್ಣಗೊಳಿಸಿ ವಲಯ ತರಬೇತುದಾರರಾಗಿ ಆಯ್ಕೆಗೊಂಡಿದ್ದಾರೆ.

ಇವರ ಸಾಧನೆಗೆ ನಿಕಟ ಪೂರ್ವ ಅಧ್ಯಕ್ಷರಾದ ಪ್ರಸಾದ್ ಬಿ. ಎಸ್ ಮತ್ತು ಪೂರ್ವಧ್ಯಕ್ಷರು ಸಂತಸ ವ್ಯಕ್ತಪಡಿಸಿದ್ದಾರೆ.

Related posts

ಬಾರ್ಯ ಗ್ರಾ.ಪಂ. ವ್ಯಾಪ್ತಿಯಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya

ಸ್ತುತಿರವರ ಹುಟ್ಟುಹಬ್ಬದ ಪ್ರಯುಕ್ತ ಉರುಂಬಿದೊಟ್ಟು ಅಂಗನವಾಡಿಯ ಸುತ್ತ ಗಿಡಗಂಟಿಗಳ ಸ್ವಚ್ಛತೆ ಹಾಗೂ ತೆಂಗಿನ ಗಿಡ ನೆಡುವ ಮೂಲಕ ಆಚರಣೆ

Suddi Udaya

ನಾರಾವಿ ಭಾರತೀಯ ಜೈನ್ ಮಿಲನ್ ವತಿಯಿಂದ ವಿಶೇಷ ಆಟಿದ ಕೂಟ, ಆಹಾರೋತ್ಸವ, ವಸ್ತು ಪ್ರದರ್ಶನ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಧರ್ಮಸ್ಥಳಕ್ಕೆ ನಂದಿ ರಥಯಾತ್ರೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಪ್ರಭಾರ ಪ್ರಾಂಶುಪಾಲರಾಗಿ ಸೂರಜ್ ಚಾರ್ಲ್ಸ್ ನ್ಯೂನೆಸ್ ನೇಮಕ

Suddi Udaya

ಬೆಳ್ತಂಗಡಿ ಕಾಂಗ್ರೇಸ್ ಮಹಿಳಾ ಘಟಕದಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ

Suddi Udaya
error: Content is protected !!