30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವಲಯ ತರಬೇತುದಾರರಾಗಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 5 ಮಂದಿ ಆಯ್ಕೆ

ಬೆಳ್ತಂಗಡಿ : 2022 ರಲ್ಲಿ ನಡೆದ ಜೆಸಿಐ ಭಾರತದ ವಲಯ XV ರ, ವಲಯ ತರಬೇತುದಾರರ ಆಯ್ಕೆ ಶಿಬಿರದಲ್ಲಿ ಜೆಸಿಐ ಬೆಳ್ತಂಗಡಿಯ ಪ್ರಸ್ತುತ ವರ್ಷದ ಅಧ್ಯಕ್ಷರಾದ ಶಂಕರ್ ರಾವ್, ಕಾರ್ಯದರ್ಶಿ ಸುಧೀರ್ ಕೆ. ಎನ್, ಉಪಾಧ್ಯಕ್ಷರುಗಳಾದ ಹೇಮಾವತಿ ಕೆ, ರಂಜಿತ್ ಎಚ್. ಡಿ ಮತ್ತು ಮಹಿಳಾ ವಿಭಾಗದ ನಿರ್ದೇಶಕರಾದ ಸುಭಾಷಿಣಿ ಇವರುಗಳು ಪಾಲ್ಗೊಂಡು ಒಂದು ವರ್ಷಗಳ ಕಾಲ ಮುಖ್ಯ ತರಬೇತುದಾರರು ನೀಡಿದ ಅಸೈನ್ಮೆಂಟ್ ನ್ನು ಪೂರ್ಣಗೊಳಿಸಿ ವಲಯ ತರಬೇತುದಾರರಾಗಿ ಆಯ್ಕೆಗೊಂಡಿದ್ದಾರೆ.

ಇವರ ಸಾಧನೆಗೆ ನಿಕಟ ಪೂರ್ವ ಅಧ್ಯಕ್ಷರಾದ ಪ್ರಸಾದ್ ಬಿ. ಎಸ್ ಮತ್ತು ಪೂರ್ವಧ್ಯಕ್ಷರು ಸಂತಸ ವ್ಯಕ್ತಪಡಿಸಿದ್ದಾರೆ.

Related posts

ಡಿ.24: ಅಯ್ಯಪ್ಪ ವ್ರತಧಾರಿಗಳು ಮತ್ತು ಅಯ್ಯಪ್ಪ ಭಕ್ತರ ತಾಲೂಕು ಸಮಾವೇಶ: ಸಂಪತ್ ಬಿ. ಸುವರ್ಣ

Suddi Udaya

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಕದಿರು ಹಬ್ಬ

Suddi Udaya

ಪಟ್ರಮೆ ದಡಂತಮಲೆ ಅರಣ್ಯದಲ್ಲಿ ಅಕ್ರಮವಾಗಿ ಕಡವೆ ಭೇಟೆ – ಕೊವಿ ಸಹಿತ ಮೂವರನ್ನು ವಶಕ್ಕೆ ಪಡೆದ ಉಪ್ಪಿನಂಗಡಿ ಅರಣ್ಯ ಇಲಾಖೆ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಗ್ರಾಮ ಸಮಿತಿ ಉಜಿರೆ ವಾರ್ಷಿಕ ಮಹಾಸಭೆ

Suddi Udaya

ವಿಟಿಯುಗೆ 9ನೇ ರ್‍ಯಾಂಕ್ ಗಳಿಸಿದ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಹಳೇ ವಿದ್ಯಾರ್ಥಿನಿಗೆ ಸನ್ಮಾನ

Suddi Udaya

ಶಟ್ಲ್ ಬ್ಯಾಡ್ಮಿಂಟನ್ ಶಿವ ಮತ್ತು ಮುನೀರ್ ಮಾಲೀಕತ್ವದ ಎಸ್ಎಂ ಸ್ಮಶರ್ಸ್ ತಂಡ ವಿನ್ನರ್

Suddi Udaya
error: Content is protected !!