23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವಲಯ ತರಬೇತುದಾರರಾಗಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 5 ಮಂದಿ ಆಯ್ಕೆ

ಬೆಳ್ತಂಗಡಿ : 2022 ರಲ್ಲಿ ನಡೆದ ಜೆಸಿಐ ಭಾರತದ ವಲಯ XV ರ, ವಲಯ ತರಬೇತುದಾರರ ಆಯ್ಕೆ ಶಿಬಿರದಲ್ಲಿ ಜೆಸಿಐ ಬೆಳ್ತಂಗಡಿಯ ಪ್ರಸ್ತುತ ವರ್ಷದ ಅಧ್ಯಕ್ಷರಾದ ಶಂಕರ್ ರಾವ್, ಕಾರ್ಯದರ್ಶಿ ಸುಧೀರ್ ಕೆ. ಎನ್, ಉಪಾಧ್ಯಕ್ಷರುಗಳಾದ ಹೇಮಾವತಿ ಕೆ, ರಂಜಿತ್ ಎಚ್. ಡಿ ಮತ್ತು ಮಹಿಳಾ ವಿಭಾಗದ ನಿರ್ದೇಶಕರಾದ ಸುಭಾಷಿಣಿ ಇವರುಗಳು ಪಾಲ್ಗೊಂಡು ಒಂದು ವರ್ಷಗಳ ಕಾಲ ಮುಖ್ಯ ತರಬೇತುದಾರರು ನೀಡಿದ ಅಸೈನ್ಮೆಂಟ್ ನ್ನು ಪೂರ್ಣಗೊಳಿಸಿ ವಲಯ ತರಬೇತುದಾರರಾಗಿ ಆಯ್ಕೆಗೊಂಡಿದ್ದಾರೆ.

ಇವರ ಸಾಧನೆಗೆ ನಿಕಟ ಪೂರ್ವ ಅಧ್ಯಕ್ಷರಾದ ಪ್ರಸಾದ್ ಬಿ. ಎಸ್ ಮತ್ತು ಪೂರ್ವಧ್ಯಕ್ಷರು ಸಂತಸ ವ್ಯಕ್ತಪಡಿಸಿದ್ದಾರೆ.

Related posts

ಮುಂಡಾಜೆ ರಬ್ಬರ್ ಸ್ಮೋಕ್ ಹೌಸ್ ಬೆಂಕಿಗಾಹುತಿ :ರೂ .2ಲಕ್ಷಕ್ಕೂ ಅಧಿಕ ನಷ್ಟ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ

Suddi Udaya

ಬೆಳ್ತಂಗಡಿ ರಾಯಲ್ ಝೋನ್ ಬ್ಯಾಗ್ಸ್ ಮತ್ತು ಫೂಟ್‌ವೇರ್ ನಲ್ಲಿ ಪ್ರಥಮ ವರ್ಷದ ಸಂಭ್ರಮಾಚರಣೆ: ಪದ್ಮಶ್ರೀ ಪ್ರಶಸ್ತಿ ವಿಜೇತ ಹರೇಕಳ ಹಾಜಪ್ಪ,ರಾಷ್ಟ್ರ ಪ್ರಶಸ್ತಿ ವಿಜೇತ ಬಿ‌.ಕೆ ದೇವರಾವ್ ಹಾಗೂ ವಿವಿಧ ಸಾಧಕರಿಗೆ ಸನ್ಮಾನ

Suddi Udaya

ವೇಣೂರು ಸರಕಾರಿ ಪ್ರೌಢಶಾಲೆಯ ಭೌತಿಕ ಸೌಲಭ್ಯಕ್ಕೆ ರೋಟರಿ ಕ್ಲಬ್ ಸಿದ್ದಕಟ್ಟೆ ಇವರಿಂದ ಆರ್ಥಿಕ ನೆರವು

Suddi Udaya

ವೈಟ್ ಲಿಫ್ಟಿಂಗ್ ನಲ್ಲಿ ಪ್ರತ್ಯೂಷ್ ರವರ ಸಾಧನೆ: ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ವತಿಯಿಂದ ಅಭಿನಂದನೆ

Suddi Udaya

ಧರ್ಮಸ್ಥಳ ಕ್ಷೇತ್ರದ ವತಿಯಿಂದ ಕ್ರಿಟಿಕಲ್ ಫಂಡ್ ವಿತರಣೆ

Suddi Udaya
error: Content is protected !!