22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವಲಯ ತರಬೇತುದಾರರಾಗಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 5 ಮಂದಿ ಆಯ್ಕೆ

ಬೆಳ್ತಂಗಡಿ : 2022 ರಲ್ಲಿ ನಡೆದ ಜೆಸಿಐ ಭಾರತದ ವಲಯ XV ರ, ವಲಯ ತರಬೇತುದಾರರ ಆಯ್ಕೆ ಶಿಬಿರದಲ್ಲಿ ಜೆಸಿಐ ಬೆಳ್ತಂಗಡಿಯ ಪ್ರಸ್ತುತ ವರ್ಷದ ಅಧ್ಯಕ್ಷರಾದ ಶಂಕರ್ ರಾವ್, ಕಾರ್ಯದರ್ಶಿ ಸುಧೀರ್ ಕೆ. ಎನ್, ಉಪಾಧ್ಯಕ್ಷರುಗಳಾದ ಹೇಮಾವತಿ ಕೆ, ರಂಜಿತ್ ಎಚ್. ಡಿ ಮತ್ತು ಮಹಿಳಾ ವಿಭಾಗದ ನಿರ್ದೇಶಕರಾದ ಸುಭಾಷಿಣಿ ಇವರುಗಳು ಪಾಲ್ಗೊಂಡು ಒಂದು ವರ್ಷಗಳ ಕಾಲ ಮುಖ್ಯ ತರಬೇತುದಾರರು ನೀಡಿದ ಅಸೈನ್ಮೆಂಟ್ ನ್ನು ಪೂರ್ಣಗೊಳಿಸಿ ವಲಯ ತರಬೇತುದಾರರಾಗಿ ಆಯ್ಕೆಗೊಂಡಿದ್ದಾರೆ.

ಇವರ ಸಾಧನೆಗೆ ನಿಕಟ ಪೂರ್ವ ಅಧ್ಯಕ್ಷರಾದ ಪ್ರಸಾದ್ ಬಿ. ಎಸ್ ಮತ್ತು ಪೂರ್ವಧ್ಯಕ್ಷರು ಸಂತಸ ವ್ಯಕ್ತಪಡಿಸಿದ್ದಾರೆ.

Related posts

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಕ್ರೀಡಾಕೂಟ

Suddi Udaya

ನಡ ಸ.ಹಿ.ಪ್ರಾ. ಶಾಲಾ ಶತಮಾನೋತ್ಸವ ಸಮಿತಿಯಿಂದ ಡಾ|| ಹೆಗ್ಗಡೆಯವರ ಭೇಟಿ

Suddi Udaya

ಬೆಳ್ತಂಗಡಿ ಭಾರತ ಮಾತಾ ಪೂಜಾ ಸಮಿತಿಯಿಂದ ರಾಷ್ಟ್ರದೇವೋಭವ ಕಾರ್ಯಕ್ರಮ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿ ವಯೋನಿವೃತ್ತಿ ಹೊಂದಿದ ಚಂದ್ರಶೇಖರ್ ರವರಿಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ

Suddi Udaya

ಪದ್ಮುಂಜ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!