24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವಲಯ ತರಬೇತುದಾರರಾಗಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 5 ಮಂದಿ ಆಯ್ಕೆ

ಬೆಳ್ತಂಗಡಿ : 2022 ರಲ್ಲಿ ನಡೆದ ಜೆಸಿಐ ಭಾರತದ ವಲಯ XV ರ, ವಲಯ ತರಬೇತುದಾರರ ಆಯ್ಕೆ ಶಿಬಿರದಲ್ಲಿ ಜೆಸಿಐ ಬೆಳ್ತಂಗಡಿಯ ಪ್ರಸ್ತುತ ವರ್ಷದ ಅಧ್ಯಕ್ಷರಾದ ಶಂಕರ್ ರಾವ್, ಕಾರ್ಯದರ್ಶಿ ಸುಧೀರ್ ಕೆ. ಎನ್, ಉಪಾಧ್ಯಕ್ಷರುಗಳಾದ ಹೇಮಾವತಿ ಕೆ, ರಂಜಿತ್ ಎಚ್. ಡಿ ಮತ್ತು ಮಹಿಳಾ ವಿಭಾಗದ ನಿರ್ದೇಶಕರಾದ ಸುಭಾಷಿಣಿ ಇವರುಗಳು ಪಾಲ್ಗೊಂಡು ಒಂದು ವರ್ಷಗಳ ಕಾಲ ಮುಖ್ಯ ತರಬೇತುದಾರರು ನೀಡಿದ ಅಸೈನ್ಮೆಂಟ್ ನ್ನು ಪೂರ್ಣಗೊಳಿಸಿ ವಲಯ ತರಬೇತುದಾರರಾಗಿ ಆಯ್ಕೆಗೊಂಡಿದ್ದಾರೆ.

ಇವರ ಸಾಧನೆಗೆ ನಿಕಟ ಪೂರ್ವ ಅಧ್ಯಕ್ಷರಾದ ಪ್ರಸಾದ್ ಬಿ. ಎಸ್ ಮತ್ತು ಪೂರ್ವಧ್ಯಕ್ಷರು ಸಂತಸ ವ್ಯಕ್ತಪಡಿಸಿದ್ದಾರೆ.

Related posts

ವೇಣೂರು ಐಟಿಐ : ಟೊಯೋಟೊ ನೇಮಕಾತಿ ಶಿಬಿರ

Suddi Udaya

ಡಾ| ವೈ.ಉಮಾನಾಥ ಶೆಣೈಯವರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ

Suddi Udaya

ರಸ್ತೆಯಲ್ಲೇ ಹರಿದ ಮಳೆ ನೀರು: ಶಾಸಕ ಹರೀಶ್ ಪೂಂಜರಿಂದ ತುರ್ತು ಸ್ಪಂದನೆ , ಚರಂಡಿ ದುರಸ್ತಿ

Suddi Udaya

ಬಂಗೇರರು ನಡೆದ ದಾರಿಯಲ್ಲಿ ನಾವೆಲ್ಲರೂ ಸಾಗುವ ಮೂಲಕ ಅವರಿಗೆ ನಿಜವಾದ ಶ್ರದ್ದಾಂಜಲಿ ಸಲ್ಲಿಸೋಣ……

Suddi Udaya

ಕಳಿಯ ಕಲ್ಪವೃಕ್ಷ ಜ್ಞಾನವಿಕಾಸ ಕೇಂದ್ರ: ಜಾಗೃತಿ ಕಾರ್ಯಕ್ರಮ

Suddi Udaya

ಶಿಶಿಲ: ಚಿಕನ್ ಸೆಂಟರ್ ಶುಭಾರಂಭ

Suddi Udaya
error: Content is protected !!