23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವಲಯ ತರಬೇತುದಾರರಾಗಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 5 ಮಂದಿ ಆಯ್ಕೆ

ಬೆಳ್ತಂಗಡಿ : 2022 ರಲ್ಲಿ ನಡೆದ ಜೆಸಿಐ ಭಾರತದ ವಲಯ XV ರ, ವಲಯ ತರಬೇತುದಾರರ ಆಯ್ಕೆ ಶಿಬಿರದಲ್ಲಿ ಜೆಸಿಐ ಬೆಳ್ತಂಗಡಿಯ ಪ್ರಸ್ತುತ ವರ್ಷದ ಅಧ್ಯಕ್ಷರಾದ ಶಂಕರ್ ರಾವ್, ಕಾರ್ಯದರ್ಶಿ ಸುಧೀರ್ ಕೆ. ಎನ್, ಉಪಾಧ್ಯಕ್ಷರುಗಳಾದ ಹೇಮಾವತಿ ಕೆ, ರಂಜಿತ್ ಎಚ್. ಡಿ ಮತ್ತು ಮಹಿಳಾ ವಿಭಾಗದ ನಿರ್ದೇಶಕರಾದ ಸುಭಾಷಿಣಿ ಇವರುಗಳು ಪಾಲ್ಗೊಂಡು ಒಂದು ವರ್ಷಗಳ ಕಾಲ ಮುಖ್ಯ ತರಬೇತುದಾರರು ನೀಡಿದ ಅಸೈನ್ಮೆಂಟ್ ನ್ನು ಪೂರ್ಣಗೊಳಿಸಿ ವಲಯ ತರಬೇತುದಾರರಾಗಿ ಆಯ್ಕೆಗೊಂಡಿದ್ದಾರೆ.

ಇವರ ಸಾಧನೆಗೆ ನಿಕಟ ಪೂರ್ವ ಅಧ್ಯಕ್ಷರಾದ ಪ್ರಸಾದ್ ಬಿ. ಎಸ್ ಮತ್ತು ಪೂರ್ವಧ್ಯಕ್ಷರು ಸಂತಸ ವ್ಯಕ್ತಪಡಿಸಿದ್ದಾರೆ.

Related posts

ಜೂ.15 : ಅಳದಂಗಡಿಯಲ್ಲಿ ಮೂರ್ತೆದಾರರ ಸೇವಾ ಸಹಕಾರಿ ಸಂಘದ 17ನೇ ಶಾಖೆ ಉದ್ಘಾಟನೆ

Suddi Udaya

ಬಳಂಜ: ಪುಣ್ಕೆದೊಟ್ಟು ನಿವಾಸಿ ಚಂದ್ರು ನಿಧನ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕಾಯರ್ತಡ್ಕ ಸ.ಹಿ.ಪ್ರಾ. ಶಾಲೆಯಲ್ಲಿ ನೂತನ ಎರಡು ತರಗತಿ ಕೊಠಡಿಗಳ ಶಿಲಾನ್ಯಾಸ ಹಾಗೂ ಸ್ಮಾರ್ಟ್ ಟಿವಿ ಉದ್ಘಾಟನೆ

Suddi Udaya

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸ್ವಾತಂತ್ರೋತ್ಸವದ ಪ್ರಯುಕ್ತ ತಿರಂಗ ಯಾತ್ರೆ ಪಂಜಿನ ಮೆರವಣಿಗೆ

Suddi Udaya

ಮೊಗ್ರು: ಮುಗೇರಡ್ಕ ದೈವಸ್ಥಾನದ ವತಿಯಿಂದ ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ಶಿಶುಮಂದಿರಕ್ಕೆ ಸ್ಮಾರ್ಟ್ ಎಲ್.ಇ.ಡಿ ಟಿವಿ ಕೊಡುಗೆ

Suddi Udaya
error: Content is protected !!