22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಕೊಯ್ಯೂರು: ಹಲವಾರು ಬಿಜೆಪಿ ಕಾರ್ಯಕರ್ತರು ಕಾಂಗ್ರೇಸ್ ಸೇರ್ಪಡೆ

ಕೊಯ್ಯೂರು ಗ್ರಾಮದ ಆದೂರ್ ಪೇರಾಲ್ ನಲ್ಲಿ ನಡೆದ ಬೆಳ್ತಂಗಡಿ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಮ್ ರವರ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಹಲವಾರು ಮಂದಿ ಬಿ ಜೆ ಪಿ ತೊರೆದು ಕಾಂಗ್ರೇಸ್ ಪಕ್ಷವನ್ನು ಸೇರಿದರು.

ಕೊಯ್ಯೂರು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ನಾರಾಯಣ ನೀರಾಕಜೆ, ಬಿ ಜೆ ಪಿ ಯ ಸಕ್ರಿಯ ಕಾರ್ಯಕರ್ತರಾದ ಮೋನಪ್ಪ ಸಾಲಿಯಾನ್ ಬಜಿಲ, ರವೀಂದ್ರ ಪೂಜಾರಿ ಬಜಿಲ, ಲೋಹಿತ್ ಉಮಿಯ, ಸುರೇಶ ಉಮಿಯ, ಯೋಗೀಶ್ ಪದ್ಮುಂಜ, ದೇಜಪ್ಪ ನಿರಾರಿ, ರವೀಂದ್ರ ಆಚಾರ್ಯ ಕೊಯ್ಯುರು ಮುಂತಾದವರು ಕಾಂಗ್ರೇಸ್ ಪಕ್ಷವನ್ನು ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ. ವಸಂತ ಬಂಗೇರ, ಅಭ್ಯರ್ಥಿ ರಕ್ಷಿತ್ ಶಿವರಾಮ್, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾದ ಶೈಲೇಶ್ ಕುಮಾರ್, ಮಾಜಿ ಅಧ್ಯಕ್ಷರಾದ ರಾಜಶೇಖರ ಅಜ್ರಿ, ಜಿಲ್ಲಾ ಅಲ್ಪಸಂಖ್ಯಾತ ಕಾಂಗ್ರೇಸ್ ಅಧ್ಯಕ್ಷ ಸಾಹುಲ್ ಹಮೀದ್, ಪ್ರವೀಣ್ ವಿ ಜಿ ಮುಂತಾದವರು ಉಪಸ್ಥಿತರಿದ್ದರು.

Related posts

ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಕೇಂದ್ರ ಕಮಿಟಿಯ ನೂತನ ಸಮಿತಿ ರಚನೆ

Suddi Udaya

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಸತಿ ಪದವಿ ಪೂರ್ವ ಕಾಲೇಜು ರಾಷ್ಟ್ರ ಮಟ್ಟದ ಜೆ.ಇ.ಇ. ಮೇನ್ಸ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ

Suddi Udaya

ಜೆಸಿಐ ಬೆಳ್ತಂಗಡಿಯಲ್ಲಿ ಶ್ರಾವಣ ತರಬೇತಿ ಸಪ್ತಾಹದ ಸಮಾರೋಪ ಕಾರ್ಯಕ್ರಮ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಕಡಿರುದ್ಯಾವರ: ಕಾನರ್ಪ ಕುಮೇರು ನಿವಾಸಿ ಕೃಷಿಕ ಡೀಕಯ್ಯ ಗೌಡ ನಿಧನ

Suddi Udaya

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ : ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 13504 ಅಂತರದಿಂದ ಮುನ್ನಡೆ

Suddi Udaya
error: Content is protected !!