July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿ

ಹರೀಶ್ ಪೂಂಜರ ಪರ ಮತಯಾಚನೆಗೆ ಬಿರ್ವೆರ್ ಕುಡ್ಲದ ಸ್ಥಾಪಕ ಉದಯ್ ಪೂಜಾರಿ ಬಳ್ಳಾಲ್ ಬಾಗ್

ಬೆಳ್ತಂಗಡಿ: ಬಿರ್ವೆರ್ ಕುಡ್ಲ ಸಂಘಟನೆಯ ಸ್ಥಾಪಕರು, ಅಶಕ್ತರಿಗೆ ಹಲವಾರು ಸೇವೆಯನ್ನು ನೀಡಿ ಸಮಾಜಮುಖಿ ಚಿಂತನೆಯೊಂದಿಗೆ ಗುರುತಿಸಿಕೊಂಡಿರುವ ಯುವ ನಾಯಕ, ನಟ ಉದಯ್ ಪೂಜಾರಿ ಬಳ್ಳಾಲ್ ಬಾಗ್ ಮೇ6 ರಂದು ಆಗಮಿಸಲಿದ್ದಾರೆ.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರ ಪರ ತಾಲೂಕಿನ ಹಲವು ಕಡೆಗಳಲ್ಲಿ ಮತ ಪ್ರಚಾರ ಮಾಡಲಿದ್ದಾರೆ.

Related posts

ಉಜಿರೆ: ಎಸ್.ಡಿ.ಎಂ ಪ ಪೂ ಕಾಲೇಜಿನಲ್ಲಿ ಆಟಿದ ಗೌಜಿ ಕಾರ್ಯಕ್ರಮ

Suddi Udaya

ಸೇವಾಭಾರತಿ ಬೆಳ್ತಂಗಡಿ ತಾಲೂಕು ಇದರ 20ನೇ ವರ್ಷದ ಸಂಭ್ರಮ ಹಾಗೂ ರಕ್ತದಾನ ಶಿಬಿರ, ಸಾಧನ ಸಲಕರಣೆಗಳ ವಿತರಣೆ, ಸಾಧಕರಿಗೆ ಗೌರವ ಸಮರ್ಪಣೆ ಮತ್ತು ನೂತನ ಟ್ರಸ್ಟಿಗಳ ಸೇರ್ಪಡೆ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ನಾರಾಯಣ ಆಚಾರ್ಯ ರವರಿಗೆ ನುಡಿ ನಮನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಹೆಗ್ಗಡೆಯವರ ಭೇಟಿ ಅಭಿನಂದನೆ

Suddi Udaya

ತಣ್ಣೀರುಪಂತ: ಕುದ್ಕೋಳಿಕಟ್ಟೆ ಬ್ರಹ್ಮಬೈದರ್ಕಳ ಗರಡಿ ವಾರ್ಷಿಕ ನೇಮೋತ್ಸವ

Suddi Udaya

ಬೆಳ್ತಂಗಡಿ ದಿ ಆರ್ಟ್ ಆಫ್ ಲಿವಿಂಗ್ ಆನಂದೋತ್ಸವ ಶಿಬಿರದ ಸಮಾರೋಪ

Suddi Udaya
error: Content is protected !!