ಬೆಳ್ತಂಗಡಿ: ಸಮಾಜಸೇವಕ, ಮುಂಬಯಿಯ ಉದ್ಯಮಿ, ಅಶಕ್ತರಿಗೆ ಹಲವಾರು ಸೇವೆಯನ್ನು ನೀಡಿ ಸಮಾಜಮುಖಿ ಚಿಂತನೆಯೊಂದಿಗೆ ಗುರುತಿಸಿಕೊಂಡಿರುವ ಯುವ ನಾಯಕ ಸುರೇಶ್ ಪೂಜಾರಿಯವರು ಮೇ 6 ರಂದು ಆಗಮಿಸಲಿದ್ದಾರೆ.
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರ ಪರ ತಾಲೂಕಿನ ಹಲವು ಕಡೆಗಳಲ್ಲಿ ಚುನಾವಣಾ ಪ್ರಚಾರ ಮಾಡಲಿದ್ದಾರೆ.













