25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿ

ಹರೀಶ್ ಪೂಂಜರ ಪರ ಚುನಾವಣಾ ಪ್ರಚಾರಕ್ಕೆ ಮುಂಬೈ ಉದ್ಯಮಿ ಸುರೇಶ್ ಪೂಜಾರಿ

ಬೆಳ್ತಂಗಡಿ: ಸಮಾಜಸೇವಕ, ಮುಂಬಯಿಯ ಉದ್ಯಮಿ, ಅಶಕ್ತರಿಗೆ ಹಲವಾರು ಸೇವೆಯನ್ನು ನೀಡಿ ಸಮಾಜಮುಖಿ ಚಿಂತನೆಯೊಂದಿಗೆ ಗುರುತಿಸಿಕೊಂಡಿರುವ ಯುವ ನಾಯಕ ಸುರೇಶ್ ಪೂಜಾರಿಯವರು ಮೇ 6 ರಂದು ಆಗಮಿಸಲಿದ್ದಾರೆ.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರ ಪರ ತಾಲೂಕಿನ ಹಲವು ಕಡೆಗಳಲ್ಲಿ ಚುನಾವಣಾ ಪ್ರಚಾರ ಮಾಡಲಿದ್ದಾರೆ.

Related posts

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಶಿಶಿಲ ಸ.ಉ.ಹಿ.ಪ್ರಾ.ಶಾಲೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಡಾಜೆ ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ನಂದಿನಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya

ತುಮಕೂರಿನಲ್ಲಿ ‘ಜಿ.ಎನ್.ಆರ್ ಕಲ್ಪತರು ಸಿರಿ ಮಾರ್ಟ್’ ಸಿರಿ ಉತ್ಪನ್ನಗಳ ನೂತನ ಮಾರಾಟ ಮಳಿಗೆ ಶುಭಾರಂಭ

Suddi Udaya

ರೇಷ್ಮೆರೋಡು, ಕೊಂಡೆಮಾರು ರಸ್ತೆಯ ಬದಿ ಸ್ವಚ್ಛತಾ ಕಾರ್ಯ

Suddi Udaya

ಬೆಳ್ತಂಗಡಿ ಟೈಲರ್ ಅಸೋಸಿಯೇಷನ್ ಹಾಗೂ ಸಂದೀಪ್ ಕ್ರಿಯೇಶನ್ ರವರ ‘ಭರವಸೆಯ ಸೂಜಿದಾರ’ ಕಿರುಚಿತ್ರಕ್ಕೆ ಮುಹೂರ್ತ

Suddi Udaya
error: Content is protected !!