28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಳಿಯ ಜ್ಯುವೆಲ್ಸ್‌ನಲ್ಲಿ ‘ಮುಳಿಯ ಚಿನ್ನೋತ್ಸವ’ ಪ್ರಾರಂಭ

ಬೆಳ್ತಂಗಡಿ: ನಾಡಿನ ಹೆಸರಾಂತ ಚಿನ್ನಾಭರಣಗಳ ಸಂಸ್ಥೆ ಮುಳಿಯ ಜ್ಯುವೆಲ್ಸ್‌ನಲ್ಲಿ ಮುಳಿಯ ಚಿನ್ನೋತ್ಸವ- ವೆರೈಟಿ ವಿನ್ಯಾಸದ ಚಿನ್ನಾಭರಣಗಳ ಹಬ್ಬ ಮೇ5 ರಿಂದ ಪ್ರಾರಂಭಗೊಂಡು ಜೂನ್ 3ರ ವರೆಗೆ ನಡೆಯಲಿದೆ.

ಗ್ರಾಹಕರಿಗೆ ತಮ್ಮ ಆಯ್ಕೆಯ ಚಿನ್ನಾಭರಣವನ್ನು ಖರೀದಿಸಿ ಸಂಭ್ರಮಿಸಲು ಇದೊಂದು ಸುವರ್ಣಾವಕಾಶ ಮುಳಿಯ ಚಿನ್ನೋತ್ಸವದಲ್ಲಿ ಪ್ರತಿದಿನ ಚಿನ್ನದ ನಾಣ್ಯ ಗೆಲ್ಲುವ ಮತ್ತು ಪ್ರತಿ ಗಂಟೆಗೆ ಬೆಳ್ಳಿಯ ನಾಣ್ಯ ಗೆಲ್ಲುವ ಅವಕಾಶವಿದೆ.
ಮುಳಿಯ ಚಿನ್ನೋತ್ಸವದಲ್ಲಿ ಮಹತಿ ಆಂಟಿಕ್ ಆಭರಣಗಳ ದೊಡ್ಡ ಸಂಗ್ರಹವೇ ಗ್ರಾಹಕರ ಆಯ್ಕೆಗೆ ಲಭ್ಯವಿದ್ದು, ಚಿನೋತ್ಸವದ ವಿಶೇಷ ಆಫರ್ ಮೂಲಕ ವಜ್ರಗಳ ಮೇಲೆ ಶೇ 10ರ ವರೆಗೆ ಕಡಿತ ಹಾಗೂ ವಿಎ ಶೇ 4.6ರಿಂದ ಆರಂಭವಾಗುತ್ತವೆ. ಮುಳಿಯ ಜ್ಯುವೆಲ್ಸ್‌ನ ಬೆಳ್ತಂಗಡಿ, ಪುತ್ತೂರು, ಮಡಿಕೇರಿ, ಗೋಣಿಕೊಪ್ಪಲ್ ಮತ್ತು ಬೆಂಗಳೂರಿನ ಮಳಿಗೆಗಳಲ್ಲಿ ಚಿನೋತ್ಸವದ ಆಫರ್‌ಗಳು ಲಭ್ಯವಿವೆ ಎಂದು ಪ್ರಕಟಣೆ ತಿಳಿಸಿದೆ.

Related posts

ಮೆದುಳಿನ ಸ್ಟ್ರೋಕ್ ಸಮಸ್ಯೆಯಿಂದ ಬಳಲುತ್ತಿರುವ ಬಂಗಾಡಿಯ ವಸಂತ ಗೌಡರವರ ಚಿಕಿತ್ಸೆಗೆ ನೆರವಾಗಿ

Suddi Udaya

ನಾರಾವಿಯಲ್ಲಿ ‘ಸರ್ಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಬಳಂಜ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ, ವಿವಿಧ ಸಂಘ ಸಂಸ್ಥೆಗಳು ಭಾಗಿ

Suddi Udaya

ಉರುವಾಲುಪದವು ಶ್ರೀ ಮಹಮ್ಮಾಯಿ ದೇವಸ್ಥಾನದ ಸ್ಥಳೀಯ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಗಿಡ ನೆಡುವ ಹಾಗೂ ಸಸಿ ವಿತರಣಾ ಕಾರ್ಯಕ್ರಮ

Suddi Udaya

ಭರತನಾಟ್ಯ ವಿದ್ವತ್ ಪರೀಕ್ಷೆಯಲ್ಲಿ ಉಜಿರೆಯ ಸುಶ್ಮಿತಾ ರಾವ್ ಉನ್ನತ ಶ್ರೇಣಿ

Suddi Udaya

ಸುಲ್ಕೇರಿಮೊಗ್ರುವಿನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಕಂಬಳ ಕ್ಷೇತ್ರದಲ್ಲಿ ಸಾಧನೆಗೈದ ಕಿಂಗ್ ತಾಟೆ ಕೋಣಕ್ಕೆ ಸನ್ಮಾನ ಹಾಗೂ ಅಸಕ್ತರಿಗೆ ಅಕ್ಕಿ, ಧನಸಹಾಯ ವಿತರಣೆ

Suddi Udaya
error: Content is protected !!