May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ : ಹಿಂದೂ ಸಂಘಟಕರಿಂದ ಹನುಮಾನ್ ಚಾಲೀಸಾ ಪಠಣ

ಕನ್ಯಾಡಿ: ಬಜರಂಗದಳವನ್ನು ಕಾಂಗ್ರೆಸ್ ನಿಷೇಧಿಸುವ ಭರವಸೆ ನೀಡಿ ಹೊರಡಿಸುವ ಪ್ರಣಾಳಿಕೆಯನ್ನುಹಿಂದೂ ಸಂಘಟನೆಗಳು ಅಭಿಯಾನ ನಡೆಸುತ್ತಿರುವ ಬೆನ್ನಲ್ಲೇ ಆಕ್ರೋಶಗೊಂಡು ರಾಜ್ಯದ ವಿವಿಧೆಡೆ ಹನುಮಾನ್ ಚಾಲೀಸ ಪಠಿಸುವಂತೆ ಕರೆ ನೀಡಲಾಗಿತ್ತು ಅದರಂತೆ ಮೇ4 ರಂದು ಹಿಂದೂ ಸಂಘಟನೆಗಳು ಕನ್ಯಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನ ದಲ್ಲಿ ರಾಷ್ಟ್ರ ಭಕ್ತ ಹಿಂದೂ ಸಮಾಜದ ಬಂಧು ಭಗಿನಿಯರು ಸಾಮೂಹಿಕ ಹನುಮಾನ್ ಚಾಲೀಸಾ ಪಠಿಸಿದ್ದಾರೆ.
ಈ ಸಂದರ್ಭ ಹಲವಾರು ಹಿಂದೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ವಾತ್ಸಲ್ಯ ಮನೆ ನಿರ್ಮಾಣದ ಕಾಮಗಾರಿಗೆ ಚಾಲನೆ

Suddi Udaya

ಎಸ್.ಡಿ.ಎಮ್.‌ ಪ.ಪೂ. ಕಾಲೇಜಿನ ರೋವರ್ಸ್‌-ರೇಂಜರ್ಸ್‌ ದಳದಿಂದ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ರೋವರ್ಸ್‌ ರೇಂಜರ್ಸ್‌ ದಳದ ಹಿರಿಯ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ

Suddi Udaya

ಶ್ರೀ ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿ ಸಭೆ

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಯ ಪಿ.ಎಸ್.ಐ ಅನಿಲ್ ಕುಮಾರ್ ವರ್ಗಾವಣೆ: ನೂತನ ಪಿಎಸ್ಐ ಆಗಿ ಕಿಶೋ‌ರ್.ಪಿ ನೇಮಕ

Suddi Udaya

ಮಿತ್ತಬಾಗಿಲು: ಮನೆಯ ಬೀಗ ಮುರಿದು ನಗದು ಕಳ್ಳತನ

Suddi Udaya
error: Content is protected !!