25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಸೋಣಂದೂರು-ಪಣಕಜೆಯ ಬಿಜೆಪಿ ಮತ್ತು ಹಿಂದೂ ಸಂಘಟನೆ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರ್ಪಡೆ

ಬೆಳ್ತಂಗಡಿ. :ಸೋಣಂದೂರು ಗ್ರಾಮದ ಬಿಜೆಪಿ ಕಾರ್ಯಕರ್ತರಾದ ಆಶೋಕ್ ಮುಂಡಾಡಿ, ನಾಗೇಶ ಕೃಷ್ಣನಗರ,ಅರುಣ್ ಮುಂಡಾಡಿ,ಪ್ರಶಾಂತ್ ಸಬ್ರಬೈಲು,ಪ್ರವೀಣ್ ಕುಮಾರ್ ಸಬ್ರಬೈಲು ಕೇಶವ ನೆಲ್ಲಿಗುಡ್ಡೆ,ಚಂದ್ರಶೇಖರ್ ಕೃಷ್ಣ ನಗರ,ಪುರುಷೋತ್ತಮ ಮಾಣೂರು,ಸಂತೋಷ ಕೃಷ್ಣ ನಗರ,ಶರಣ್ ಕೃಷ್ಣ ನಗರ,ಸಂತೋಷ್ ಕೃಷ್ಣ ನಗರ ಶ್ರಿಕಾಂತ್ ಕೃಷ್ಣನಗರ ಇಂದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಉಪಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು .

ಈ ಸಂದರ್ಭದಲ್ಲಿ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಗೋಪಿನಾಥ್ ನಾಯಕ್ ಮ‍ಾಲಾಡಿ ಪಂಚಾಯತ್ ಮಾಜಿ ಅಧ್ಯಕ್ಷರಾದ ಬೇಬಿ ಸುವರ್ಣ,ಹಾಗೂ ಪಕ್ಷದ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಡಿ.17: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿ ಕಾಲೇಜಿನ ವಾರ್ಷಿಕ ದಿನಾಚರಣೆ

Suddi Udaya

ಲಯನ್ ಎಂ. ಜಿ. ಶೆಟ್ಟಿಯವರಿಗೆ ಪ್ರತಿಷ್ಠಿತ ಎಮ್.ಜೆ.ಎಫ್ ಗೌರವ

Suddi Udaya

ಮಹಿಳಾ ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್ ಡಿ ಎಮ್ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಪ್ರಕೃತಿ ವಿಸ್ಮಯ: ಒಂದೇ ಗೊನೆಯಲ್ಲಿ ಎರಡು ಬಾಳೆ ಹೂ(ಪೂಂಬೆ)

Suddi Udaya

ಕನ್ನಡ ಪ್ರಬಂಧ ಸ್ಪರ್ಧೆ: ಶ್ರೀ ಧ.ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿನಿ ಕು| ಗಗನ್ಯ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಶಾಲೆತ್ತಡ್ಕ ಸರಕಾರಿ ಪ್ರೌಢಶಾಲೆಗೆ ಸತತ 6ನೇ ಬಾರಿ ಶೇ.100 ಫಲಿತಾಂಶ

Suddi Udaya
error: Content is protected !!