24 C
ಪುತ್ತೂರು, ಬೆಳ್ತಂಗಡಿ
June 21, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಎಸ್. ಡಿ. ಎಮ್ ಕಾಲೇಜು ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

ಉಜಿರೆ: ಉಜಿರೆಯ ಎಸ್ ಡಿ ಎಂ ಕಾಲೇಜಿನ ವಾರ್ಷಿಕ ಕ್ರೀಡಾಕೂಟಕ್ಕೆ ರಾಷ್ಟ್ರೀಯ ವಾಲಿಬಾಲ್ ಆಟಗಾರ ಎನ್. ಐ. ಎಸ್ ಕೋಚ್ ವೆಂಕಟೇಶ್ ಭಟ್ ಅವರು ಚಾಲನೆ ನೀಡಿದರು.
ಡಿ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಜರಗಿದ ಸಾವಿರಾರು ವಿದ್ಯಾರ್ಥಿಗಳ ಆಕರ್ಷಕ ಪಥ ಸಂಚಲನದ ಬಳಿಕ ವಿದ್ಯುಕ್ತವಾಗಿ ಅವರು ಕ್ರೀಡಾಕೂಟವನ್ನು ಉದ್ಘಾಟಿಸಿ ಶುಭ ಕೋರಿದರು.        

ದೈಹಿಕ ಕ್ಷಮತೆ ಹಾಗೂ ಆರೋಗ್ಯಕ್ಕಾಗಿ ಕ್ರೀಡೆಯನ್ನು ವಿದ್ಯಾರ್ಥಿಗಳು ತಮ್ಮ ದಿನಚರಿಯ ಭಾಗವಾಗಿಸಬೇಕೆಂದು ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶಪಾಲ ಡಾ. ಕುಮಾರ ಹೆಗ್ಡೆ ಅವರು ತಿಳಿಸಿದರು.
ಕ್ರೀಡಾ ವಿಭಾಗದ ನಿರ್ದೇಶಕರಾದ ರಮೇಶ್, ಶಾರದಾ ಮತ್ತು ಸುದಿನ ಉಪಸ್ಥಿತರಿದ್ದರು.

Related posts

‘ಮಕ್ಕಳಿಗೆ ಓದುವುದು ಎಷ್ಟು ಮಹತ್ವ’ ವಿಷಯದ ಕುರಿತು ಪದ್ಮಲತಾ ಮೋಹನ್ ನಿಡ್ಲೆಯವರಿಂದ ಉಪನ್ಯಾಸ

Suddi Udaya

ಭಾರತೀಯ ಜನತಾ ಪಾಟಿ೯ದ.ಕ. ಹಾಗೂ ಉಡುಪಿ ಜಿಲ್ಲೆ ಇದರ ನೇತೃತ್ವದಲ್ಲಿ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹ – ಬೆಳ್ತಂಗಡಿ ಮಿನಿ ವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆ ಆರಂಭ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯ ವಿದ್ಯಾರ್ಥಿ ಅಮಿತ್ ಪ್ರಥಮ ಸ್ಥಾನ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ದಿ| ಕಾಶಿ ಶೆಟ್ಟಿ ಹಾಗೂ ದಿ| ಎಮ್ ಜಿ ಶೆಟ್ಟಿ ಇವರಿಗೆ ನುಡಿನಮನ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಬೆಳ್ತಂಗಡಿ ಚಚ್೯ಕ್ರಾಸ್ ಬಳಿ ಹೊಸ ರಸ್ತೆಯಲ್ಲಿ ನಿಂತ ಮಳೆ ನೀರು

Suddi Udaya

ಬೆಳ್ತಂಗಡಿ: ನಿವೃತ್ತಿಗೊಂಡ ಪ್ರಥಮ ದರ್ಜೆ ಸಹಾಯಕ ನಾರಾಯಣ್ ನಾಯ್ಕ್ ಪಿ. ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!