28 C
ಪುತ್ತೂರು, ಬೆಳ್ತಂಗಡಿ
August 5, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಎಸ್. ಡಿ. ಎಮ್ ಕಾಲೇಜು ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

ಉಜಿರೆ: ಉಜಿರೆಯ ಎಸ್ ಡಿ ಎಂ ಕಾಲೇಜಿನ ವಾರ್ಷಿಕ ಕ್ರೀಡಾಕೂಟಕ್ಕೆ ರಾಷ್ಟ್ರೀಯ ವಾಲಿಬಾಲ್ ಆಟಗಾರ ಎನ್. ಐ. ಎಸ್ ಕೋಚ್ ವೆಂಕಟೇಶ್ ಭಟ್ ಅವರು ಚಾಲನೆ ನೀಡಿದರು.
ಡಿ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಜರಗಿದ ಸಾವಿರಾರು ವಿದ್ಯಾರ್ಥಿಗಳ ಆಕರ್ಷಕ ಪಥ ಸಂಚಲನದ ಬಳಿಕ ವಿದ್ಯುಕ್ತವಾಗಿ ಅವರು ಕ್ರೀಡಾಕೂಟವನ್ನು ಉದ್ಘಾಟಿಸಿ ಶುಭ ಕೋರಿದರು.        

ದೈಹಿಕ ಕ್ಷಮತೆ ಹಾಗೂ ಆರೋಗ್ಯಕ್ಕಾಗಿ ಕ್ರೀಡೆಯನ್ನು ವಿದ್ಯಾರ್ಥಿಗಳು ತಮ್ಮ ದಿನಚರಿಯ ಭಾಗವಾಗಿಸಬೇಕೆಂದು ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶಪಾಲ ಡಾ. ಕುಮಾರ ಹೆಗ್ಡೆ ಅವರು ತಿಳಿಸಿದರು.
ಕ್ರೀಡಾ ವಿಭಾಗದ ನಿರ್ದೇಶಕರಾದ ರಮೇಶ್, ಶಾರದಾ ಮತ್ತು ಸುದಿನ ಉಪಸ್ಥಿತರಿದ್ದರು.

Related posts

ಮದ್ದಡ್ಕ: ಕಿನ್ನಿಗೋಳಿ ಎಂಬಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ

Suddi Udaya

ಜ.28: ಇಂದಬೆಟ್ಟುವಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ

Suddi Udaya

ಮದ್ದಡ್ಕ ಕುದ್ರೆಕಲಗಲ್ಲು ನಿವಾಸಿ ಶ್ರೀಮತಿ ನಿಧನ

Suddi Udaya

ಭಾರತೀಯ ಮಜ್ದೂರ್ ಸಂಘ ಕೊಕ್ಕಡ ವಲಯ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ವ್ಯವಸ್ಥಾಪನ ಸಮಿತಿ ರಚನೆ

Suddi Udaya

ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ಸ್ವಾತಂತ್ರೋತ್ಸವ ಆಚರಣೆ

Suddi Udaya
error: Content is protected !!