24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಕಾಂಗ್ರೆಸ್‌ ಮುಖಂಡರು

ಮಿತ್ತಬಾಗಿಲು: ಶಾಸಕ ಹರೀಶ್ ಪೂಂಜ ಹಾಗೂ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್ ಅವರ ಸಮ್ಮುಖದಲ್ಲಿ ಮಿತ್ತಬಾಗಿಲು, ಮಲವಂತಿಗೆ ಮತ್ತು ಕಡಿರುದ್ಯಾವರ ಭಾಗದ ಕಾಂಗ್ರೆಸ್ ನಾಯಕರು ಮೇ.5ರಂದು ಬಿಜೆಪಿ ಸೇರ್ಪಡೆಗೊಂಡರು.

ಕಾಂಗ್ರೆಸ್‌ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ಸೆಬಾಸ್ಟಿನ್ ಮಿತ್ತಬಾಗಿಲು, ಬಾಲಕೃಷ್ಣ ಮಲವಂತಿಗೆ, ಪೂವಪ್ಪ ಪೂಜಾರಿ ಮಲವಂತಿಗೆ, ವನಿತಾ ಕಡಿರುದ್ಯಾವರ, ಬಾಲಕೃಷ್ಣ ಗೌಡ ರವರನ್ನು ಪಕ್ಷದ ಧ್ವಜ ನೀಡುವ ಮೂಲಕ ಶಾಸಕ ಹರೀಶ್ ಪೂಂಜ ಅವರು ಬಿಜೆಪಿಗೆ ಬರಮಾಡಿಕೊಂಡರು.

Related posts

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಅಪಘಾತದಲ್ಲಿ ನಿಧನರಾದ ದಿ. ಶೇಖರ ಬಂಗೇರರಿಗೆ ನುಡಿನಮನ

Suddi Udaya

ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ಕೊಕ್ಕಡ ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗಬ್ರಹ್ಮಮಂಡಲ ಸೇವೆ ಕಾರ್ಯಕ್ರಮ , ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್.ಡಿ.ಎಂ ಝೇಂಕಾರ ಸೀಜನ್-6 ಉದ್ಘಾಟನೆ

Suddi Udaya

ಫೇಸ್‌ಬುಕ್ ಜಾಲತಾಣದಲ್ಲಿ ಮಹಿಳೆಗೆ ಚಾರಿತ್ರ್ಯಕ್ಕೆ ಧಕ್ಕೆಯಾಗುವ ಬರಹ ಬೆದರಿಕೆ ಆರೋಪ : ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದ ಬೆಳ್ಳಿ ಹಬ್ಬದ ಸವಿನೆನಪಿಗಾಗಿ ಶುದ್ಧ ಕುಡಿಯುವ ನೀರಿನ ಘಟಕದ ಲೋಕಾರ್ಪಣೆ

Suddi Udaya
error: Content is protected !!