25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿ

ಹರೀಶ್ ಪೂಂಜರ ಪರ ಚುನಾವಣಾ ಪ್ರಚಾರಕ್ಕೆ ಮುಂಬೈ ಉದ್ಯಮಿ ಸುರೇಶ್ ಪೂಜಾರಿ

ಬೆಳ್ತಂಗಡಿ: ಸಮಾಜಸೇವಕ, ಮುಂಬಯಿಯ ಉದ್ಯಮಿ, ಅಶಕ್ತರಿಗೆ ಹಲವಾರು ಸೇವೆಯನ್ನು ನೀಡಿ ಸಮಾಜಮುಖಿ ಚಿಂತನೆಯೊಂದಿಗೆ ಗುರುತಿಸಿಕೊಂಡಿರುವ ಯುವ ನಾಯಕ ಸುರೇಶ್ ಪೂಜಾರಿಯವರು ಮೇ 6 ರಂದು ಆಗಮಿಸಲಿದ್ದಾರೆ.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರ ಪರ ತಾಲೂಕಿನ ಹಲವು ಕಡೆಗಳಲ್ಲಿ ಚುನಾವಣಾ ಪ್ರಚಾರ ಮಾಡಲಿದ್ದಾರೆ.

Related posts

ಮುಂಡಾಜೆ ಜಮಲುಲ್ಲೈಲಿ ಸುನ್ನಿ ಮಸ್ಜಿದ್ ಮೇಲಂತಸ್ತಿನ ಕಾಮಗಾರಿಗೆ ಚಾಲನೆ

Suddi Udaya

ಸುಲ್ಕೇರಿ ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಧರ್ಮಸ್ಥಳದಲ್ಲಿ 51ನೇ ವರ್ಷದ ಸಾಮೂಹಿಕ ವಿವಾಹ 201 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya

ಪಬ್ಲಿಕ್ ಪರೀಕ್ಷೆ : ಉಣ್ಣಾಲು , ಕೊಯ್ಯೂರು ಸಿರಾಜುಲ್ ಹುದಾ ಅರೇಬಿಕ್ ಸ್ಕೂಲ್ ವಿದ್ಯಾರ್ಥಿ ನೂರುನ್ನಿಸಾ ರಾಷ್ಟ್ರ ಮಟ್ಟದಲ್ಲಿ ಪ್ರಥಮ ರ್‍ಯಾಂಕ್: ಉಣ್ಣಾಲು ಕೊಯ್ಯೂರು ಮದರಸಕ್ಕೆ ಶೇಕಡಾ 100 ಫಲಿತಾಂಶ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಪಾರೆಂಕಿ ಬಿಸಿಎಂ ಹಾಸ್ಟೆಲ್ ಗೆ ಟಿ.ವಿ. ಕೊಡುಗೆ

Suddi Udaya

ತಣ್ಣೀರುಪಂತ: ಎರಡು ವರ್ಷದಿಂದ ಕಾಣೆಯಾದ ವ್ಯಕ್ತಿ ಪತ್ತೆ

Suddi Udaya
error: Content is protected !!