23.8 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಉಜಿರೆಯಲ್ಲಿ ಚುನಾವಣಾ ಪ್ರಚಾರದ ಅಂಗವಾಗಿ ಅಸ್ಸಾಂ ಮುಖ್ಯಮಂತ್ರಿ ಡಾ. ಹಿಮಂತ್ ಬಿಸ್ವಾಸ್ ಶರ್ಮ ಬೃಹತ್ ರೋಡ್ ಶೋ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪರ ಮತ ಪ್ರಚಾರ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಹರೀಶ್ ಪೂಂಜ ಅವರ ಚುನಾವಣಾ ಪ್ರಚಾರದ ಅಂಗವಾಗಿ ಮೇ.6ರಂದು ಸಂಜೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಬಳಿಯಿಂದ ಉಜಿರೆ ಜನಾರ್ದನಸ್ವಾಮಿ ದೇವಸ್ಥಾನ ದ ವರೆಗೆ ಬೃಹತ್ ರೋಡ್ ಶೋ ನಡೆಯಿತು.

ಈ ರೋಡ್ ಶೋ ನಲ್ಲಿ‌ ಅಸ್ಸಾಂ ನ ಮುಖ್ಯಮಂತ್ರಿ ಡಾ. ಹಿಮಂತ್ ಬಿಸ್ವಾಸ್ ಶರ್ಮ ಭಾಗವಹಿಸಿದ್ದರು. ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಕುಶಾಲಪ್ಪ ಗೌಡ, ಮಂಡಲಾಧ್ಯಕ್ಷ ಜಯಂತ ಕೊಟ್ಯಾನ್ ಉಪಸ್ಥಿತರಿದ್ದರು. ಭಾರತೀಯ ಜನತಾ ಪಾರ್ಟಿಯ ಜಿಲ್ಲೆ ಹಾಗೂ ತಾಲೂಕಿನ ಪ್ರಮುಖ ನಾಯಕರು ಭಾಗವಹಿಸಿದರು.

ಸುಮಾರು 5ಸಾವಿರ ಕಾರ್ಯಕರ್ತರು ಭಾಗಿಯಾಗಿದ್ದರು.

Related posts

ಮಾಲಾಡಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ದಿನೇಶ್ ಕರ್ಕೇರರವರಿಗೆ ಗೌರವಾರ್ಪಣೆ

Suddi Udaya

ಕೋಟ್ಯಾಂತರ ರೂ. ಮೌಲ್ಯದ ಆರ್ಗ್ಯಾನಿಕ್ ಬ್ಯಾಗ್ ಮಾಡುವ ಯಂತ್ರದ ಹಣ ಹಿಂತಿರುಗಿಸದೆ ವಂಚನೆ ಆರೋಪ: ಬಳಂಜ ಅಶ್ವತ್ ಹೆಗ್ಡೆ ವಿರುದ್ಧ ಮಹಿಳೆ ದೂರು: ಬೆಂಗಳೂರಿನ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಇಳಂತಿಲ : ಸಂವಿಧಾನ ಜಾಗೃತಿ ಜಾಥಾ

Suddi Udaya

ಮಚ್ಚಿನ ಗ್ರಾ.ಪಂ. ಅಧ್ಯಕ್ಷರಾಗಿ ರುಕ್ಮಿಣಿ, ಉಪಾಧ್ಯಕ್ಷರಾಗಿ ಸೋಮಾವತಿ ಆಯ್ಕೆ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಸಚಿವ ವಿ.ಸೋಮಣ್ಣರವನ್ನು ಭೇಟಿಯಾದ ಜಿ.ಪಂ. ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ: ಮಂಗಳೂರು ನಿಂದ ಬೆಂಗಳೂರು ನೇರ ರೈಲು ಒದಗಿಸುವಂತೆ ಮನವಿ

Suddi Udaya
error: Content is protected !!