September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಕ್ಷಿಣ ಕನ್ನಡ ಜಿಲ್ಲಾ ರಬ್ಬರ್ ಟ್ಯಾಪರ್ ಕಾರ್ಮಿಕರ ಸಂಘದ ಅಧ್ಯಕ್ಷ ಕಾಂಗ್ರೆಸ್ ಸೇರ್ಪಡೆ

ಬೆಳ್ತಂಗಡಿ ದಕ್ಷಿಣ ಕನ್ನಡ ಜಿಲ್ಲಾ ರಬ್ಬರ್ ಟ್ಯಾಪರ್ ಕಾರ್ಮಿಕರ ಸಂಘದ ಅಧ್ಯಕ್ಷರಾದ ಸುರೇಶ್ ದಯಾನಂದ ಬಳಂಜ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಭೂ ಅಭಿವೃದ್ಧಿ ಬ್ಯಾಂಕಿನ ಮಾಜಿ ಅಧ್ಯಕ್ಷರಾದ ಈಶ್ವರ ಭಟ್ ಮಾಯಿಲ್ತೋಡಿ, ತಣ್ಣಿರುಪಂಥ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರು ಜಯವಿಕ್ರಮ್ ಕಲ್ಲಾಪು, ತಾಲೂಕು ರಬ್ಬರ್ ಕಾರ್ಮಿಕ ಸಂಘದ ಅಧ್ಯಕ್ಷರಾದ ಯೋಗಿಶ್ ಮೂಲ್ಯ , ಕೋಶಾಧಿಕಾರಿ ಪ್ರಶಾಂತ್ ಪೂಜಾರಿ ಕುಕ್ಕಳ, ಉಪಸ್ಥಿತರಿದ್ದರು.

Related posts

ಜುಲೈ 12: ಬೆಳ್ತಂಗಡಿಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್‌,: ರಾಜಿ ಸಂದಾನದ ಮೂಲಕ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ಅವಕಾಶ

Suddi Udaya

ಧರ್ಮಸ್ಥಳದಲ್ಲಿ ಬಿವೋಕ್‌ ವಿದ್ಯಾರ್ಥಿಗಳಿಗೆ ಸ್ಟಾಪ್‌ ಮೋಶನ್‌ ಅನಿಮೇಶನ್‌ ಕಾರ್ಯಾಗಾರ

Suddi Udaya

ಪಾರೆಂಕಿ: ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ: ರಸ್ತೆ ಸಂಚಾರ ಅಸ್ತವ್ಯಸ್ತ: ಸ್ಥಳೀಯರಿಂದ ತೆರವು ಕಾರ್ಯ

Suddi Udaya

ಬೆಳ್ತಂಗಡಿ: ನ್ಯಾಯವಾದಿ, ಜಿ ಎಸ್ ಬಿ ಮುಖಂಡ ಕೆ ಪ್ರಕಾಶ್ ಶೆಣೈ ಕಾಂಗ್ರೇಸ್ ಸೇರ್ಪಡೆ

Suddi Udaya

ಇಂದಬೆಟ್ಟು : ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿಗೆ ಬೆಸ್ಟ್ ಆ್ಯಂಡ್ ಮೋಸ್ಟ್ ಟ್ರಸ್ಟೆಡ್ ಡಿಗ್ರಿ ಕಾಲೇಜ್ ಆಫ್ ಕರ್ನಾಟಕ ಪ್ರಶಸ್ತಿ

Suddi Udaya
error: Content is protected !!