26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಧರೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ಸು: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಮೃತ್ಯು

ನಾವೂರು: ಇಲ್ಲಿಯ ನಾವೂರು ಗ್ರಾಮದ ಪಡಂಬಿಲ ಎಂಬಲ್ಲಿ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಧರೆಗೆ ಗುದ್ದಿದ ಪರಿಣಾಮ ಓರ್ವ ಮಹಿಳೆ ಆಸ್ಪತ್ರೆಗೆ ತರುವಲ್ಲಿ ದಾರಿ ಮಧ್ಯೆ ಮೃತಪಟ್ಟ ಘಟನೆ ಇಂದು ಸಂಜೆ ಸಂಭವಿಸಿದೆ.

ಇಂದಬೆಟ್ಟು ಗ್ರಾಮದ ಬಂಗಾಡಿ ಲಿಂಗತ್ತ್ಯಾ ರು ನಿವಾಸಿ ಸುಂದರಿ (50ವ)ಮೃತಪಟ್ಟರು ಎಂದು ಹೇಳಲಾಗುತ್ತಿದೆ.

ಬೆಳ್ತಂಗಡಿ- ಕಿಲ್ಲೂರು ಲೈನ್‌ನಲ್ಲಿ ಓಡಾಟ ನಡೆಸುತ್ತಿರುವ ಖಾಸಗಿ ಬಸ್ ಎಂಡ್‌ಕಟ್ ಆಗಿ ಚಾಲಕನ ನಿಯಂತ್ರಣ ಕಳೆದುಕೊಂಡು ಧರೆಗೆ ಗುದ್ದಿ ಈ ದುರ್ಘಟನೆ ನಡೆದಿದೆ. ಸುಂದರಿ ಅವರು ಬಂಗಾಡಿ ಲಿಂಗತ್ತ್ಯಾ ರು ಮನೆಯಿಂದ ಲಾಯಿಲ ಪುತ್ರಬೈಲಿನ ತನ್ನ ಮಗಳ ಮನೆಗೆ ಬಸ್ಸಿನಲ್ಲಿ ಬರುತ್ತಿರು ಸಂದರ್ಭ ಈ ಘಟನೆ ನಡೆದಿದೆ

ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ

Related posts

ಬೆಳ್ತಂಗಡಿ ಶ್ರೀ ಸೋಮನಾಥೇಶ್ವರ ಬಯಲಾಟ ಸೇವಾ ಸಮಿತಿ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಕಾರುಗಳ ನಡುವೆ ಡಿಕ್ಕಿ: ಓರ್ವನ ಸ್ಥಿತಿ ಗಂಭೀರ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ‘ಅಷ್ಟೋತ್ತರ ಸಹಸ್ರನಾಳಿಕೇರ ಶ್ರೀ ಮಹಾಗಣಪತಿ ಹೋಮ, ತಾಯಂದಿರ ಹಾಲುಣಿಸುವ ಕೊಠಡಿ ಲೋಕಾರ್ಪಣೆ ಹಾಗೂ ಕ್ಷೇತ್ರ ಪರಿಚಯ ಪುಸ್ತಕ ಬಿಡುಗಡೆ

Suddi Udaya

ಡಿ.5 : ನೇತ್ರಾನಗರ ಧರ್ಮಸ್ಥಳದಲ್ಲಿ “ಯಾತ್ರಾ ಆತಿಥ್ಯ” ಶುಭಾರಂಭ: ಪ್ರವಾಸಿಗರಿಗೆ, ಯಾತ್ರಾರ್ಥಿಗಳಿಗೆ ಅನುಕೂಲ, ಸುಮಾರು 108 ರೂಮ್ಸ್

Suddi Udaya

ನಾವೂರು ಬಡೆಕ್ಕಾವು ದೈವ ಕಂಬಳ ಮುಹೂರ್ತ

Suddi Udaya

ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೆಲ್ಕೋ ಇಂಡಿಯಾ ಫೌಂಡೇಶನ್ ವತಿಯಿಂದ ಸೌರ ವಿದ್ಯುತ್ ಘಟಕ ಹಸ್ತಾಂತರ

Suddi Udaya
error: Content is protected !!