July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಕ್ಷಿತ್ ಶಿವರಾಂರವರ ಕಾರ್ಯವೈಖರಿ ಮೆಚ್ಚಿ ಕಾಂಗ್ರೆಸ್ ಸೇರ್ಪಡೆಗೊಂಡ ಅಳದಂಗಡಿಯ ಯುವಸಮೂಹ

ಅಳದಂಗಡಿ: ಅಳದಂಗಡಿಯಲ್ಲಿ ರಕ್ಷಿತ್ ಶಿವರಾಮ್ ಅವರ ಕಾರ್ಯವೈಖರಿ ಮೆಚ್ಚಿ ಹಲವಾರು ಮಂದಿ ಸಂದೀಪ್ ನೀರಲ್ಕೆರವರ ನೇತೃತ್ವದಲ್ಲಿ ಕಾಂಗ್ರೇಸ್ ಗೆ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ನಿವೃತ ಪೋಲೀಸ್ ಅಧಿಕಾರಿ ಬಿ ಕೆ ಶಿವರಾಂ, ನಿವೃತ್ತ ಎಸ್ ಪಿ ಪೀತಾಂಬರ ಹೆರಾಜೆ, ಖ್ಯಾತ ಚಿತ್ರನಟ ವಿಜಯರಾಘವೇಂದ್ರ, ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷರಾದ ಶೈಲೇಶ್ ಕುಮಾರ್, ಎಐಸಿಸಿ ವೀಕ್ಷಕರಾದ ಸಜೀವ್ ಜೋಸೆಫ್, ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಭಿನಂದನ್ ಹರೀಶ್, ಸಾಮಾಜಿಕ ಜಾಲತಾಣ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂದೀಪ್ ಎಸ್ ನೀರಲ್ಕೆ ಅರ್ವ, ಪ್ರಮುಖರಾದ ಸಂಜೀವ ಪೂಜಾರಿ ಕೊಡಂಗೆ, ಧರ್ಣಪ್ಪ ಪೂಜಾರಿ ದೋರಿಂಜ, ಮಬ್ಯಾಸುದ್ದೀನ್,ಪ್ರಕಾಶ್,ಜಯಂತಿ ದೋರಿಂಜ,ಜಿನ್ನಪ್ಪ ಪೂಜಾರಿ ಮತ್ತಿತರರ ಉಪಸ್ಥಿತರಿದ್ದರು.

ಹರೀಶ್ ಮುಡಾಯಿಹಿತ್ತಿಲು, ನೌಶಾದ್, ಮನೋಜ್ ಬಿಕ್ಕಿರ, ಪ್ರಶಾಂತ್,ತನ್ಸೀಫ್, ಯೋಗಿಶ್, ವಿನೋದ್ ಮತ್ತಿತರ ಪ್ರಮುಖರ ಯುವ ನಾಯಕರ ಸೇರ್ಪಡೆಗೊಂಡರು.

Related posts

ವಾಣಿ ಪ.ಪೂ. ಕಾಲೇಜಿನ ರಿತ್ವಿಕ್ ಶೆಟ್ಟಿ ಏಕಪಾತ್ರ ಅಭಿನಯದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಯುವವಾಹಿನಿ ವೇಣೂರು ಘಟಕದ ವಿನೂತನ ಯೋಜನೆ “ಬೆಳಕು” ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸಿಎ ಬ್ಯಾಂಕ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಬಿ. ಪ್ರಮೋದ್ ಕುಮಾರ್ ನೂಜೋಡಿ ನಿಧನ

Suddi Udaya

ಪುದುವೆಟ್ಟು: ಮಿಯ್ಯಾರು ಜೈ ಭೀಮ್ ವಾಲಿಬಾಲ್ ಲೀಗ್ ಅಸೋಸಿಯೇಷನ್ ವತಿಯಿಂದ ವಾಲಿಬಾಲ್ ಪಂದ್ಯಾಟ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ನಾಳ: ಹೆದ್ದಾರಿ ಮೇಲೆ ಉರುಳಿ ಬಿದ್ದ ಮರ, ಕಿಲೋಮೀಟರ್ ದೂರ ವಾಹನ ದಟ್ಟಣೆ

Suddi Udaya

ಕಳೆಂಜ: ವಳಗುಡ್ಡೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ

Suddi Udaya
error: Content is protected !!