ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಕ್ಷಿತ್ ಶಿವರಾಂರವರ ಕಾರ್ಯವೈಖರಿ ಮೆಚ್ಚಿ ಕಾಂಗ್ರೆಸ್ ಸೇರ್ಪಡೆಗೊಂಡ ಅಳದಂಗಡಿಯ ಯುವಸಮೂಹ

ಅಳದಂಗಡಿ: ಅಳದಂಗಡಿಯಲ್ಲಿ ರಕ್ಷಿತ್ ಶಿವರಾಮ್ ಅವರ ಕಾರ್ಯವೈಖರಿ ಮೆಚ್ಚಿ ಹಲವಾರು ಮಂದಿ ಸಂದೀಪ್ ನೀರಲ್ಕೆರವರ ನೇತೃತ್ವದಲ್ಲಿ ಕಾಂಗ್ರೇಸ್ ಗೆ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ನಿವೃತ ಪೋಲೀಸ್ ಅಧಿಕಾರಿ ಬಿ ಕೆ ಶಿವರಾಂ, ನಿವೃತ್ತ ಎಸ್ ಪಿ ಪೀತಾಂಬರ ಹೆರಾಜೆ, ಖ್ಯಾತ ಚಿತ್ರನಟ ವಿಜಯರಾಘವೇಂದ್ರ, ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷರಾದ ಶೈಲೇಶ್ ಕುಮಾರ್, ಎಐಸಿಸಿ ವೀಕ್ಷಕರಾದ ಸಜೀವ್ ಜೋಸೆಫ್, ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಭಿನಂದನ್ ಹರೀಶ್, ಸಾಮಾಜಿಕ ಜಾಲತಾಣ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂದೀಪ್ ಎಸ್ ನೀರಲ್ಕೆ ಅರ್ವ, ಪ್ರಮುಖರಾದ ಸಂಜೀವ ಪೂಜಾರಿ ಕೊಡಂಗೆ, ಧರ್ಣಪ್ಪ ಪೂಜಾರಿ ದೋರಿಂಜ, ಮಬ್ಯಾಸುದ್ದೀನ್,ಪ್ರಕಾಶ್,ಜಯಂತಿ ದೋರಿಂಜ,ಜಿನ್ನಪ್ಪ ಪೂಜಾರಿ ಮತ್ತಿತರರ ಉಪಸ್ಥಿತರಿದ್ದರು.

ಹರೀಶ್ ಮುಡಾಯಿಹಿತ್ತಿಲು, ನೌಶಾದ್, ಮನೋಜ್ ಬಿಕ್ಕಿರ, ಪ್ರಶಾಂತ್,ತನ್ಸೀಫ್, ಯೋಗಿಶ್, ವಿನೋದ್ ಮತ್ತಿತರ ಪ್ರಮುಖರ ಯುವ ನಾಯಕರ ಸೇರ್ಪಡೆಗೊಂಡರು.

Related posts

ಮರೋಡಿ: ವೀಲ್ ಚೇರ್ ನಲ್ಲಿ ಬಂದು ಮತದಾನ ಮಾಡಿದ 90 ವರ್ಷದ ವಯೋವೃದ್ದೆ

Suddi Udaya

ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ.

Suddi Udaya

ಜು.5: ಉಪ್ಪಿನಂಗಡಿ – ಕುಪ್ಪೆಟ್ಟಿ ಸಂಚಾರಕ್ಕೆ ಯೋಗ್ಯವಿಲ್ಲದೆ ನರಕ ಯಾತನೆ ಅನುಭವಿಸುತ್ತಿರುವ ಸಮಸ್ಯೆ ಬಗ್ಗೆ : ಬಿಜೆಪಿ ಕಣಿಯೂರು ಮಹಾಶಕ್ತಿ ಕೇಂದ್ರ ವತಿಯಿಂದ ಪ್ರತಿಭಟನೆ

Suddi Udaya

ಆ.18: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಕೆಸರು ಕಂಡೊಡು ಗೌಡೆರೆ ಗೌಜಿ-ಗಮ್ಮತ್ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಳೆಯ ರಭಸಕ್ಕೆ ಕಣಿಯಾಗಿ ಮಾರ್ಪಾಡುಗೊಂಡ ವಿದ್ಯಾರ್ಥಿಗಳು ಶಾಲೆಗೆ ಹೋಗುವ ಕಾಲುದಾರಿ: ಕನ್ಯಾಡಿ, ಧರ್ಮಸ್ಥಳ, ಉಜಿರೆಗೆ ಹೋಗುವ ಈ ಕಾಲುದಾರಿಯ ದುರಸ್ತಿಗೆ ಗ್ರಾಮಸ್ಥರ ಒತ್ತಾಯ

Suddi Udaya

ಶಾಸಕ ಹರೀಶ್ ಪೂಂಜರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya
error: Content is protected !!