September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಧರೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ಸು: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಮೃತ್ಯು

ನಾವೂರು: ಇಲ್ಲಿಯ ನಾವೂರು ಗ್ರಾಮದ ಪಡಂಬಿಲ ಎಂಬಲ್ಲಿ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಧರೆಗೆ ಗುದ್ದಿದ ಪರಿಣಾಮ ಓರ್ವ ಮಹಿಳೆ ಆಸ್ಪತ್ರೆಗೆ ತರುವಲ್ಲಿ ದಾರಿ ಮಧ್ಯೆ ಮೃತಪಟ್ಟ ಘಟನೆ ಇಂದು ಸಂಜೆ ಸಂಭವಿಸಿದೆ.

ಇಂದಬೆಟ್ಟು ಗ್ರಾಮದ ಬಂಗಾಡಿ ಲಿಂಗತ್ತ್ಯಾ ರು ನಿವಾಸಿ ಸುಂದರಿ (50ವ)ಮೃತಪಟ್ಟರು ಎಂದು ಹೇಳಲಾಗುತ್ತಿದೆ.

ಬೆಳ್ತಂಗಡಿ- ಕಿಲ್ಲೂರು ಲೈನ್‌ನಲ್ಲಿ ಓಡಾಟ ನಡೆಸುತ್ತಿರುವ ಖಾಸಗಿ ಬಸ್ ಎಂಡ್‌ಕಟ್ ಆಗಿ ಚಾಲಕನ ನಿಯಂತ್ರಣ ಕಳೆದುಕೊಂಡು ಧರೆಗೆ ಗುದ್ದಿ ಈ ದುರ್ಘಟನೆ ನಡೆದಿದೆ. ಸುಂದರಿ ಅವರು ಬಂಗಾಡಿ ಲಿಂಗತ್ತ್ಯಾ ರು ಮನೆಯಿಂದ ಲಾಯಿಲ ಪುತ್ರಬೈಲಿನ ತನ್ನ ಮಗಳ ಮನೆಗೆ ಬಸ್ಸಿನಲ್ಲಿ ಬರುತ್ತಿರು ಸಂದರ್ಭ ಈ ಘಟನೆ ನಡೆದಿದೆ

ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ

Related posts

ಮುಂಡೂರು  ನಾಗ ಕಲ್ಲುರ್ಟಿ ದೈವಸ್ಥಾನ ಮಂಗಳಗಿರಿಯಲ್ಲಿ ನಾಗರ ಪಂಚಮಿ ಆಚರಣೆ

Suddi Udaya

ನಾರಾವಿ ಕಾಲೇಜಿನಲ್ಲಿ ಅಂತರ್ ತರಗತಿ ಕ್ವಿಜ್ ಸ್ಪರ್ಧೆ

Suddi Udaya

ಸೆ.3: ಶ್ರೀ ರಾಮ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರ ಪಟ್ಟಾಭಿಷೇಕ ವರ್ಧಂತಿ

Suddi Udaya

ನಾರಾವಿ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ

Suddi Udaya

ಮಳೆ ಹಾನಿ- ವಿಪತ್ತು ನಿರ್ವಹಣೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಯವರ ಸೂಚನೆಯಂತೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ

Suddi Udaya

ಕರಾಯ ಅಲ್ ಬಿರ್ರ್ ಸ್ಕೂಲಿನಲ್ಲಿ ಇಶ್ಕೇ ರಸೂಲ್ ಮೀಲಾದ್ ಕಾರ್ಯಕ್ರಮ: ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ

Suddi Udaya
error: Content is protected !!