22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಧರೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ಸು: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಮೃತ್ಯು

ನಾವೂರು: ಇಲ್ಲಿಯ ನಾವೂರು ಗ್ರಾಮದ ಪಡಂಬಿಲ ಎಂಬಲ್ಲಿ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಧರೆಗೆ ಗುದ್ದಿದ ಪರಿಣಾಮ ಓರ್ವ ಮಹಿಳೆ ಆಸ್ಪತ್ರೆಗೆ ತರುವಲ್ಲಿ ದಾರಿ ಮಧ್ಯೆ ಮೃತಪಟ್ಟ ಘಟನೆ ಇಂದು ಸಂಜೆ ಸಂಭವಿಸಿದೆ.

ಇಂದಬೆಟ್ಟು ಗ್ರಾಮದ ಬಂಗಾಡಿ ಲಿಂಗತ್ತ್ಯಾ ರು ನಿವಾಸಿ ಸುಂದರಿ (50ವ)ಮೃತಪಟ್ಟರು ಎಂದು ಹೇಳಲಾಗುತ್ತಿದೆ.

ಬೆಳ್ತಂಗಡಿ- ಕಿಲ್ಲೂರು ಲೈನ್‌ನಲ್ಲಿ ಓಡಾಟ ನಡೆಸುತ್ತಿರುವ ಖಾಸಗಿ ಬಸ್ ಎಂಡ್‌ಕಟ್ ಆಗಿ ಚಾಲಕನ ನಿಯಂತ್ರಣ ಕಳೆದುಕೊಂಡು ಧರೆಗೆ ಗುದ್ದಿ ಈ ದುರ್ಘಟನೆ ನಡೆದಿದೆ. ಸುಂದರಿ ಅವರು ಬಂಗಾಡಿ ಲಿಂಗತ್ತ್ಯಾ ರು ಮನೆಯಿಂದ ಲಾಯಿಲ ಪುತ್ರಬೈಲಿನ ತನ್ನ ಮಗಳ ಮನೆಗೆ ಬಸ್ಸಿನಲ್ಲಿ ಬರುತ್ತಿರು ಸಂದರ್ಭ ಈ ಘಟನೆ ನಡೆದಿದೆ

ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ

Related posts

ಕಣಿಯೂರು ವಲಯದ ಅಂಡೆತಡ್ಕ ಕಾರ್ಯಕ್ಷೇತ್ರದಲ್ಲಿ ಸೃಜನಾ ಶೀಲಾ ಕಾರ್ಯಕ್ರಮ

Suddi Udaya

ಉಜಿರೆ ಖಾಸಗಿ ಹೊಟೇಲ್ ನಲ್ಲಿ ತಂಗಿದ್ದ ಚಿನ್ನಯ್ಯ ಚಿನ್ನಯ್ಯನನ್ನು ಕರೆತಂದು ಎಸ್.ಐ.ಟಿ ಅಧಿಕಾರಿಗಳ ಮಹಜರು

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ನಬಾರ್ಡ್ ಅಧಿಕಾರಿಗಳಿಂದ ಅಧ್ಯಯನ ಪ್ರವಾಸ

Suddi Udaya

ನವೋದಯ ಸ್ವಸಹಾಯ ತಂಡದ ಮಹಿಳ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ವೇಣೂರು: ರಾಜೇಶ್ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ

Suddi Udaya

ಎಸ್.ಡಿ.ಯಂ. ಐ.ಟಿ.ಐ.ಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!