23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಧರೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ಸು: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಮೃತ್ಯು

ನಾವೂರು: ಇಲ್ಲಿಯ ನಾವೂರು ಗ್ರಾಮದ ಪಡಂಬಿಲ ಎಂಬಲ್ಲಿ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಧರೆಗೆ ಗುದ್ದಿದ ಪರಿಣಾಮ ಓರ್ವ ಮಹಿಳೆ ಆಸ್ಪತ್ರೆಗೆ ತರುವಲ್ಲಿ ದಾರಿ ಮಧ್ಯೆ ಮೃತಪಟ್ಟ ಘಟನೆ ಇಂದು ಸಂಜೆ ಸಂಭವಿಸಿದೆ.

ಇಂದಬೆಟ್ಟು ಗ್ರಾಮದ ಬಂಗಾಡಿ ಲಿಂಗತ್ತ್ಯಾ ರು ನಿವಾಸಿ ಸುಂದರಿ (50ವ)ಮೃತಪಟ್ಟರು ಎಂದು ಹೇಳಲಾಗುತ್ತಿದೆ.

ಬೆಳ್ತಂಗಡಿ- ಕಿಲ್ಲೂರು ಲೈನ್‌ನಲ್ಲಿ ಓಡಾಟ ನಡೆಸುತ್ತಿರುವ ಖಾಸಗಿ ಬಸ್ ಎಂಡ್‌ಕಟ್ ಆಗಿ ಚಾಲಕನ ನಿಯಂತ್ರಣ ಕಳೆದುಕೊಂಡು ಧರೆಗೆ ಗುದ್ದಿ ಈ ದುರ್ಘಟನೆ ನಡೆದಿದೆ. ಸುಂದರಿ ಅವರು ಬಂಗಾಡಿ ಲಿಂಗತ್ತ್ಯಾ ರು ಮನೆಯಿಂದ ಲಾಯಿಲ ಪುತ್ರಬೈಲಿನ ತನ್ನ ಮಗಳ ಮನೆಗೆ ಬಸ್ಸಿನಲ್ಲಿ ಬರುತ್ತಿರು ಸಂದರ್ಭ ಈ ಘಟನೆ ನಡೆದಿದೆ

ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ

Related posts

ಕನ್ಯಾಡಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಾಚರಣೆ : ಬೆಳ್ತಂಗಡಿ ಶ್ರೀ ಗು.ಸ್ವಾ.ಸೇ. ಸಂಘ, ಬಿಲ್ಲವ ಮಹಿಳಾ ವೇದಿಕೆ, ಯುವ ಬಿಲ್ಲವ ವೇದಿಕೆಯ ಪದಾಧಿಕಾರಿಗಳ ಭೇಟಿ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪಿ.ಯು ಕಾಲೇಜಿಗೆ ಶೇ.93 ಫಲಿತಾಂಶ

Suddi Udaya

ಕೊಕ್ರಾಡಿ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಶೇ.96 ಫಲಿತಾಂಶ

Suddi Udaya

ಮಂಗಳೂರು – ಧರ್ಮಸ್ಥಳ: ರಾಜಹಂಸ ಬಸ್ ಸೇವೆ ಪ್ರಾರಂಭ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಆರೋಗ್ಯ ಮತ್ತು ನೈರ್ಮಲ್ಯದ ಕುರಿತು ಉಪನ್ಯಾಸ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!