23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಕ್ಷಿತ್ ಶಿವರಾಂರವರ ಕಾರ್ಯವೈಖರಿ ಮೆಚ್ಚಿ ಕಾಂಗ್ರೆಸ್ ಸೇರ್ಪಡೆಗೊಂಡ ಅಳದಂಗಡಿಯ ಯುವಸಮೂಹ

ಅಳದಂಗಡಿ: ಅಳದಂಗಡಿಯಲ್ಲಿ ರಕ್ಷಿತ್ ಶಿವರಾಮ್ ಅವರ ಕಾರ್ಯವೈಖರಿ ಮೆಚ್ಚಿ ಹಲವಾರು ಮಂದಿ ಸಂದೀಪ್ ನೀರಲ್ಕೆರವರ ನೇತೃತ್ವದಲ್ಲಿ ಕಾಂಗ್ರೇಸ್ ಗೆ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ನಿವೃತ ಪೋಲೀಸ್ ಅಧಿಕಾರಿ ಬಿ ಕೆ ಶಿವರಾಂ, ನಿವೃತ್ತ ಎಸ್ ಪಿ ಪೀತಾಂಬರ ಹೆರಾಜೆ, ಖ್ಯಾತ ಚಿತ್ರನಟ ವಿಜಯರಾಘವೇಂದ್ರ, ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷರಾದ ಶೈಲೇಶ್ ಕುಮಾರ್, ಎಐಸಿಸಿ ವೀಕ್ಷಕರಾದ ಸಜೀವ್ ಜೋಸೆಫ್, ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಭಿನಂದನ್ ಹರೀಶ್, ಸಾಮಾಜಿಕ ಜಾಲತಾಣ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂದೀಪ್ ಎಸ್ ನೀರಲ್ಕೆ ಅರ್ವ, ಪ್ರಮುಖರಾದ ಸಂಜೀವ ಪೂಜಾರಿ ಕೊಡಂಗೆ, ಧರ್ಣಪ್ಪ ಪೂಜಾರಿ ದೋರಿಂಜ, ಮಬ್ಯಾಸುದ್ದೀನ್,ಪ್ರಕಾಶ್,ಜಯಂತಿ ದೋರಿಂಜ,ಜಿನ್ನಪ್ಪ ಪೂಜಾರಿ ಮತ್ತಿತರರ ಉಪಸ್ಥಿತರಿದ್ದರು.

ಹರೀಶ್ ಮುಡಾಯಿಹಿತ್ತಿಲು, ನೌಶಾದ್, ಮನೋಜ್ ಬಿಕ್ಕಿರ, ಪ್ರಶಾಂತ್,ತನ್ಸೀಫ್, ಯೋಗಿಶ್, ವಿನೋದ್ ಮತ್ತಿತರ ಪ್ರಮುಖರ ಯುವ ನಾಯಕರ ಸೇರ್ಪಡೆಗೊಂಡರು.

Related posts

ಕುಂಟಿನಿ ಬೂತ್ ಸಮಿತಿ ಎಸ್.ಡಿ.ಪಿ.ಐ ವತಿಯಿಂದ ಪಕ್ಷದ ಸಂಸ್ಥಾಪನ ದಿನಾಚರಣೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya

ನ.14: ಮಡಂತ್ಯಾರು ಸಹಕಾರಿ ಸಂಘದ ನೇತೃತ್ವದಲ್ಲಿ 72ನೇ ಸಹಕಾರಿ ಸಪ್ತಾಹ, ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ ಸೈಂಟ್ ಮಿಲಾಗ್ರಿಸ್ ಸೊಸೈಟಿ ವತಿಯಿಂದ ದಯಾ ವಿಶೇಷ ಶಾಲಾ ಮಕ್ಕಳಿಗೆ ಬೆಡ್ ಶೀಟ್, ಟವಲ್ ವಿತರಣೆ

Suddi Udaya

ಶಿರ್ಲಾಲು: ಸುನಿಲ್ ಕುಮಾರ್ ಜೈನ್ ರವರ ಮನೆಗೆ ಮರ ಬಿದ್ದು ಹಾನಿ

Suddi Udaya

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ಆನ್ ಫಿಟ್ ಮಲ್ಟಿ ಜಿಮ್ ಶುಭಾರಂಭ

Suddi Udaya
error: Content is protected !!