ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಕ್ಷಿತ್ ಶಿವರಾಂರವರ ಕಾರ್ಯವೈಖರಿ ಮೆಚ್ಚಿ ಕಾಂಗ್ರೆಸ್ ಸೇರ್ಪಡೆಗೊಂಡ ಅಳದಂಗಡಿಯ ಯುವಸಮೂಹ

ಅಳದಂಗಡಿ: ಅಳದಂಗಡಿಯಲ್ಲಿ ರಕ್ಷಿತ್ ಶಿವರಾಮ್ ಅವರ ಕಾರ್ಯವೈಖರಿ ಮೆಚ್ಚಿ ಹಲವಾರು ಮಂದಿ ಸಂದೀಪ್ ನೀರಲ್ಕೆರವರ ನೇತೃತ್ವದಲ್ಲಿ ಕಾಂಗ್ರೇಸ್ ಗೆ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ನಿವೃತ ಪೋಲೀಸ್ ಅಧಿಕಾರಿ ಬಿ ಕೆ ಶಿವರಾಂ, ನಿವೃತ್ತ ಎಸ್ ಪಿ ಪೀತಾಂಬರ ಹೆರಾಜೆ, ಖ್ಯಾತ ಚಿತ್ರನಟ ವಿಜಯರಾಘವೇಂದ್ರ, ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷರಾದ ಶೈಲೇಶ್ ಕುಮಾರ್, ಎಐಸಿಸಿ ವೀಕ್ಷಕರಾದ ಸಜೀವ್ ಜೋಸೆಫ್, ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಭಿನಂದನ್ ಹರೀಶ್, ಸಾಮಾಜಿಕ ಜಾಲತಾಣ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂದೀಪ್ ಎಸ್ ನೀರಲ್ಕೆ ಅರ್ವ, ಪ್ರಮುಖರಾದ ಸಂಜೀವ ಪೂಜಾರಿ ಕೊಡಂಗೆ, ಧರ್ಣಪ್ಪ ಪೂಜಾರಿ ದೋರಿಂಜ, ಮಬ್ಯಾಸುದ್ದೀನ್,ಪ್ರಕಾಶ್,ಜಯಂತಿ ದೋರಿಂಜ,ಜಿನ್ನಪ್ಪ ಪೂಜಾರಿ ಮತ್ತಿತರರ ಉಪಸ್ಥಿತರಿದ್ದರು.

ಹರೀಶ್ ಮುಡಾಯಿಹಿತ್ತಿಲು, ನೌಶಾದ್, ಮನೋಜ್ ಬಿಕ್ಕಿರ, ಪ್ರಶಾಂತ್,ತನ್ಸೀಫ್, ಯೋಗಿಶ್, ವಿನೋದ್ ಮತ್ತಿತರ ಪ್ರಮುಖರ ಯುವ ನಾಯಕರ ಸೇರ್ಪಡೆಗೊಂಡರು.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಆಯುರ್ವೇದ ಕೇಂದ್ರ ನಿರ್ಮಾಣ ಕಾಮಗಾರಿಗೆ ಬಿಲ್ಲವ ಸಮಾಜದ ಉದ್ಯಮಿಗಳ ಸಹಕಾರ ಅಗತ್ಯ : ದಯಾನಂದ ಬೊಂಟ್ರ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ–2 ಫಲಿತಾಂಶ: ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಯಾನ ಪೊನ್ನಮ್ಮ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಮಚ್ಚಿನ: ಮಾಣೂರು ಶ್ರೀ ಶಾಸ್ತಾರ ದೇವಸ್ಥಾನದಲ್ಲಿ ಬಾಲಾಲಯದಲ್ಲಿ ಶ್ರೀ ಮಹಾಗಣಪತಿ ದೇವರ ಪ್ರತಿಷ್ಠೆ, ಕಲಶಾಭಿಷೇಕ

Suddi Udaya

ಶಿಬಾಜೆ ಜನಸ್ಪಂದನ ಸಭೆ

Suddi Udaya

ನಾರಾವಿ: ಬೈಕ್ ಗೆ ಡಿಕ್ಕಿ ಹೊಡೆದ ಆಟೋರಿಕ್ಷಾ : ಬೈಕ್ ಸವಾರರಿಗೆ ಗಾಯ

Suddi Udaya
error: Content is protected !!