24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿ

ಆರಂಬೋಡಿ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಪರ ಬಿರ್ವೆರ್ ಕುಡ್ಲದ ಸ್ಥಾಪಕ ,ಯುವ ನಾಯಕ ಉದಯ್ ಪೂಜಾರಿ ಬಳ್ಳಾಲ್ ಬಾಗ್ ಮತಪ್ರಚಾರ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಪರವಾಗಿ ಬಿರ್ವೆರ್ ಕುಡ್ಲ ಸಂಘಟನೆಯ ಸ್ಥಾಪಕರು, ಅಶಕ್ತರಿಗೆ ಹಲವಾರು ಸೇವೆಯನ್ನು ನೀಡಿ ಸಮಾಜಮುಖಿ ಚಿಂತನೆಯೊಂದಿಗೆ ಗುರುತಿಸಿಕೊಂಡಿರುವ ಯುವ ನಾಯಕ, ನಟ ಉದಯ್ ಪೂಜಾರಿ ಬಳ್ಳಾಲ್ ಬಾಗ್ ಆರಂಬೋಡಿ ಪರಿಸರದಲ್ಲಿ ಮತ ಪ್ರಚಾರ ಮಾಡಿದರು.

ನೂರಾರು ಬಿಜೆಪಿ ಕಾರ್ಯಕರ್ತರೊಂದಿಗೆ ತಾಲೂಕಿನ ಹಲವು ಕಡೆಗಳಲ್ಲಿ ಹರೀಶ್ ಪೂಂಜರವರ ಪರ ಮತ ಪ್ರಚಾರ ಮಾಡುತ್ತಿದ್ದಾರೆ.

ಈ ಸಂದರ್ಭದಲ್ಲಿ ಪ್ರಖರ ವಾಗ್ಮಿ ಸಹನಾ ಕುಂದರ್, ಹರೀಶ್ ಪೂಂಜರವರ ಪತ್ನಿ ಡಾ.ಸ್ವೀಕೃತಾ ಪೂಂಜ, ಆರಂಬೋಡಿ ಗ್ರಾ.ಪಂ ಅಧ್ಯಕ್ಷೆ ವಿಜಯಾ, ಬಿಜೆಪಿಯ ಪ್ರಮುಖರಾದ ಸೋಮನಾಥ ಬಂಗೇರ, ಕಿರಣ್ ಕುಮಾರ್ ಮಂಜಿಲ,ರಾಜೇಶ್ ಮೂಡುಕೋಡಿ, ಅಶೋಕ್ ಒಟ್ಲ, ಪ್ರಭಾಕರ ಹುಳಿಮೇರು, ಸತೀಶ್ ಆರಂಬೋಡಿ, ಸುರೇಂದ್ರ ಹಜ್ಜಾಡಿ, ನಿತೀಶ್ ಗುಂಡೂರಿ, ರಾಜೇಶ್ ಆರಂಬೋಡಿ, ಆಶಾ ಎಸ್ ಶೆಟ್ಟಿ, ದಯಾನಂದ ದೇವಾಡಿಗ, ವಿನಿತ್ ಕೋಟ್ಯಾನ್ ಸಾವ್ಯ, ಪೃಥ್ವಿ ಬಂಗೇರ, ಉದಯ್ ನಾವೂರು ಹಾಗೂ ಬಿಜೆಪಿಯ ಕಾರ್ಯಕರ್ತರು, ಜನಪ್ರತಿನಿಧಿಗಳು, ಶಕ್ತಿಕೇಂದ್ರದ ಪ್ರಮುಖರು, ಅಭಿಮಾನಿಗಳು ಉಪಸ್ಥಿತರಿದ್ದರು.

Related posts

ಫೆ. 01: ಬೆಳಾಲು ಡಿಪಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ಪುರುಷರ ವಾಲಿಬಾಲ್‌ ಪಂದ್ಯಾಟ

Suddi Udaya

ಕರ್ನಾಟಕ ರಾಜ್ಯ ವೆಯಿಟ್ ಲಿಫ್ಟಿಂಗ್ ಅಸೋಸಿಯೇಷನ್ ಹಾಗೂ ಮೈಸೂರು ಜಿಲ್ಲಾ ವೆಯಿಟ್ ಲಿಫ್ಟಿಂಗ್ ಅಸೋಸಿಯೇಷನ್ ಸ್ಪರ್ಧೆಯಲ್ಲಿ ಎಸ್ ಡಿ ಎಮ್ ಕಾಲೇಜಿನ ಕ್ರೀಡಾ ವಿದ್ಯಾರ್ಥಿಗಳ ಅದ್ಭುತ ಸಾಧನೆ

Suddi Udaya

ಕಲ್ಮಂಜ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ ಹಾಗೂ ಗೈಡ್ ವಿದ್ಯಾರ್ಥಿಗಳಿಂದ ಪಾದಚಾರಿಗಳಿಗೆ ಪಾನೀಯ ವಿತರಣೆ

Suddi Udaya

ರಾಜ್ಯಮಟ್ಟದ ನೆಟ್ ಬಾಲ್ ಕ್ರೀಡೆ: ಎಸ್.ಡಿ.ಎಂ. ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿ ಪ್ರಶಾಂತ್ ಗೆ ಚಿನ್ನದ ಪದಕ

Suddi Udaya
error: Content is protected !!