September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿ

ಆರಂಬೋಡಿ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಪರ ಬಿರ್ವೆರ್ ಕುಡ್ಲದ ಸ್ಥಾಪಕ ,ಯುವ ನಾಯಕ ಉದಯ್ ಪೂಜಾರಿ ಬಳ್ಳಾಲ್ ಬಾಗ್ ಮತಪ್ರಚಾರ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಪರವಾಗಿ ಬಿರ್ವೆರ್ ಕುಡ್ಲ ಸಂಘಟನೆಯ ಸ್ಥಾಪಕರು, ಅಶಕ್ತರಿಗೆ ಹಲವಾರು ಸೇವೆಯನ್ನು ನೀಡಿ ಸಮಾಜಮುಖಿ ಚಿಂತನೆಯೊಂದಿಗೆ ಗುರುತಿಸಿಕೊಂಡಿರುವ ಯುವ ನಾಯಕ, ನಟ ಉದಯ್ ಪೂಜಾರಿ ಬಳ್ಳಾಲ್ ಬಾಗ್ ಆರಂಬೋಡಿ ಪರಿಸರದಲ್ಲಿ ಮತ ಪ್ರಚಾರ ಮಾಡಿದರು.

ನೂರಾರು ಬಿಜೆಪಿ ಕಾರ್ಯಕರ್ತರೊಂದಿಗೆ ತಾಲೂಕಿನ ಹಲವು ಕಡೆಗಳಲ್ಲಿ ಹರೀಶ್ ಪೂಂಜರವರ ಪರ ಮತ ಪ್ರಚಾರ ಮಾಡುತ್ತಿದ್ದಾರೆ.

ಈ ಸಂದರ್ಭದಲ್ಲಿ ಪ್ರಖರ ವಾಗ್ಮಿ ಸಹನಾ ಕುಂದರ್, ಹರೀಶ್ ಪೂಂಜರವರ ಪತ್ನಿ ಡಾ.ಸ್ವೀಕೃತಾ ಪೂಂಜ, ಆರಂಬೋಡಿ ಗ್ರಾ.ಪಂ ಅಧ್ಯಕ್ಷೆ ವಿಜಯಾ, ಬಿಜೆಪಿಯ ಪ್ರಮುಖರಾದ ಸೋಮನಾಥ ಬಂಗೇರ, ಕಿರಣ್ ಕುಮಾರ್ ಮಂಜಿಲ,ರಾಜೇಶ್ ಮೂಡುಕೋಡಿ, ಅಶೋಕ್ ಒಟ್ಲ, ಪ್ರಭಾಕರ ಹುಳಿಮೇರು, ಸತೀಶ್ ಆರಂಬೋಡಿ, ಸುರೇಂದ್ರ ಹಜ್ಜಾಡಿ, ನಿತೀಶ್ ಗುಂಡೂರಿ, ರಾಜೇಶ್ ಆರಂಬೋಡಿ, ಆಶಾ ಎಸ್ ಶೆಟ್ಟಿ, ದಯಾನಂದ ದೇವಾಡಿಗ, ವಿನಿತ್ ಕೋಟ್ಯಾನ್ ಸಾವ್ಯ, ಪೃಥ್ವಿ ಬಂಗೇರ, ಉದಯ್ ನಾವೂರು ಹಾಗೂ ಬಿಜೆಪಿಯ ಕಾರ್ಯಕರ್ತರು, ಜನಪ್ರತಿನಿಧಿಗಳು, ಶಕ್ತಿಕೇಂದ್ರದ ಪ್ರಮುಖರು, ಅಭಿಮಾನಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬಸ್ಸು ನಿಲ್ದಾಣದಲ್ಲಿ ಎಲ್ಇಡಿ ಮೂಲಕ ಅಯೋಧ್ಯೆ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ಲೋಕಾರ್ಪಣಾ ಕಾರ್ಯಕ್ರಮ ವೀಕ್ಷಣೆ

Suddi Udaya

ಉಜಿರೆೆ ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆಯಿಂದ (NDRF) ಮಾಹಿತಿ ಕಾರ್ಯಾಗಾರ

Suddi Udaya

ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ರಾಜ್ಯದ ಸಂಸದರನ್ನು ಅಭಿನಂದಿಸಿದ ಶಾಸಕ ಹರೀಶ್ ಪೂಂಜ

Suddi Udaya

ಶಿಬಾಜೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣಾ ಯಾತ್ರೆ

Suddi Udaya

ಬೆಳ್ತಂಗಡಿ: ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ಹಾಗೂ ಹಸಿರೆಲೆ ಗೊಬ್ಬರ ಬೀಜ ದಾಸ್ತಾನು ಲಭ್ಯ

Suddi Udaya

ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್: ಉಜಿರೆ ಎಸ್ ಡಿ ಎಮ್ ಶಾಲಾ ವಿದ್ಯಾರ್ಥಿ ಕ್ಷಿತಿಜ್ ಶೆಟ್ಟಿ ಕುಮಿಟೆ ಹಾಗು ಕಟಾ ವಿಭಾಗದಲ್ಲಿ ಬೆಳ್ಳಿ ಪದಕ

Suddi Udaya
error: Content is protected !!