22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿ

ಆರಂಬೋಡಿ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಪರ ಬಿರ್ವೆರ್ ಕುಡ್ಲದ ಸ್ಥಾಪಕ ,ಯುವ ನಾಯಕ ಉದಯ್ ಪೂಜಾರಿ ಬಳ್ಳಾಲ್ ಬಾಗ್ ಮತಪ್ರಚಾರ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಪರವಾಗಿ ಬಿರ್ವೆರ್ ಕುಡ್ಲ ಸಂಘಟನೆಯ ಸ್ಥಾಪಕರು, ಅಶಕ್ತರಿಗೆ ಹಲವಾರು ಸೇವೆಯನ್ನು ನೀಡಿ ಸಮಾಜಮುಖಿ ಚಿಂತನೆಯೊಂದಿಗೆ ಗುರುತಿಸಿಕೊಂಡಿರುವ ಯುವ ನಾಯಕ, ನಟ ಉದಯ್ ಪೂಜಾರಿ ಬಳ್ಳಾಲ್ ಬಾಗ್ ಆರಂಬೋಡಿ ಪರಿಸರದಲ್ಲಿ ಮತ ಪ್ರಚಾರ ಮಾಡಿದರು.

ನೂರಾರು ಬಿಜೆಪಿ ಕಾರ್ಯಕರ್ತರೊಂದಿಗೆ ತಾಲೂಕಿನ ಹಲವು ಕಡೆಗಳಲ್ಲಿ ಹರೀಶ್ ಪೂಂಜರವರ ಪರ ಮತ ಪ್ರಚಾರ ಮಾಡುತ್ತಿದ್ದಾರೆ.

ಈ ಸಂದರ್ಭದಲ್ಲಿ ಪ್ರಖರ ವಾಗ್ಮಿ ಸಹನಾ ಕುಂದರ್, ಹರೀಶ್ ಪೂಂಜರವರ ಪತ್ನಿ ಡಾ.ಸ್ವೀಕೃತಾ ಪೂಂಜ, ಆರಂಬೋಡಿ ಗ್ರಾ.ಪಂ ಅಧ್ಯಕ್ಷೆ ವಿಜಯಾ, ಬಿಜೆಪಿಯ ಪ್ರಮುಖರಾದ ಸೋಮನಾಥ ಬಂಗೇರ, ಕಿರಣ್ ಕುಮಾರ್ ಮಂಜಿಲ,ರಾಜೇಶ್ ಮೂಡುಕೋಡಿ, ಅಶೋಕ್ ಒಟ್ಲ, ಪ್ರಭಾಕರ ಹುಳಿಮೇರು, ಸತೀಶ್ ಆರಂಬೋಡಿ, ಸುರೇಂದ್ರ ಹಜ್ಜಾಡಿ, ನಿತೀಶ್ ಗುಂಡೂರಿ, ರಾಜೇಶ್ ಆರಂಬೋಡಿ, ಆಶಾ ಎಸ್ ಶೆಟ್ಟಿ, ದಯಾನಂದ ದೇವಾಡಿಗ, ವಿನಿತ್ ಕೋಟ್ಯಾನ್ ಸಾವ್ಯ, ಪೃಥ್ವಿ ಬಂಗೇರ, ಉದಯ್ ನಾವೂರು ಹಾಗೂ ಬಿಜೆಪಿಯ ಕಾರ್ಯಕರ್ತರು, ಜನಪ್ರತಿನಿಧಿಗಳು, ಶಕ್ತಿಕೇಂದ್ರದ ಪ್ರಮುಖರು, ಅಭಿಮಾನಿಗಳು ಉಪಸ್ಥಿತರಿದ್ದರು.

Related posts

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಸಪ್ತಾಹ ಉದ್ಘಾಟನೆ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಪ್ರಾರಂಭ

Suddi Udaya

ಮದ್ದಡ್ಕ ಸಮೀಪ ನೇರಳಕಟ್ಟೆಯಲ್ಲಿ ಚಿನ್ನಾಭರಣ ಕಳವು ಪ್ರಕರಣ: ಅಂದಾಜು 56 ಗ್ರಾಂ ಚಿನ್ನಾಭರಣ ಕಳವುಗೈದು ಪರಾರಿಯಾದ ಕಳ್ಳರು

Suddi Udaya

ಪುಂಜಾಲಕಟ್ಟೆ ಸ.ಪ.ಪೂ. ಕಾಲೇಜಿನ ಹಳೆ ವಿದ್ಯಾರ್ಥಿಗಳಿಂದ ನಿವೃತ್ತ ಯೋಧ ವಿಕ್ರಂ ಜೆ.ಎನ್ ರಿಗೆ ಸನ್ಮಾನ

Suddi Udaya

ಗುಡ್ಡೆ ಜರಿದು ಶೌಚಾಲಯ ಹಾಗೂ ಮನೆಯ ಮೇಲೆ ಬಿದ್ದು ಸಂಪೂರ್ಣಹಾನಿ

Suddi Udaya

ಉಜಿರೆ ಶ್ರೀ ಧ.ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುಪೂರ್ಣಿಮಾ ದಿನಾಚರಣೆ

Suddi Udaya
error: Content is protected !!