ಬಂದಾರು: ಬಿಜೆಪಿ ಕಾರ್ಯಕರ್ತರಿಂದ ಬಿರುಸಿನ ಮತಪ್ರಚಾರ

Suddi Udaya

ಬಂದಾರು: 217 ನೇ ವಾರ್ಡ್ ನಲ್ಲಿ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಹರೀಶ್ ಪೂಂಜರ ಪರವಾಗಿ 160 ಕ್ಕೂ ಹೆಚ್ಚಿನ ಬಿಜಪಿ ಕಾರ್ಯಕರ್ತರು ಬಿರುಸಿನ ಮತಯಾಚನೆ ನಡೆಸಿದರು.

ಕಳೆದ 5 ವರ್ಷಗಳಲ್ಲಿ ಹರೀಶ್ ಪೂಂಜರವರು ಬಂದಾರು ಗ್ರಾಮಕ್ಕೆ ನೀಡಿದ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮತದಾರರ ಮುಂದಿಟ್ಟು ಮತ್ತೊಮ್ಮೆ ಹರೀಶ್ ಪೂಂಜರವರನ್ನು ಗೆಲ್ಲಿಸಬೇಕೆಂದು ಕೇಳಿಕೊಂಡರು.

ಮತ ಪ್ರಚಾರಾ ಅಭಿಯಾನದಲ್ಲಿ ಬಿಜೆಪಿ ಕಾರ್ಯಕರ್ತರು, ಪಕ್ಷದ ಮುಖಂಡರು, ಜನಪ್ರತಿನಿಧಿಗಳು, ಬೂತುಮಟ್ಟದ ಪ್ರಮುಖರು, ಅಭಿಮಾನಿಗಳು ಭಾಗಿಯಾಗಿದ್ದರು.

Leave a Comment

error: Content is protected !!