23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಬಂದಾರು: ಬಿಜೆಪಿ ಕಾರ್ಯಕರ್ತರಿಂದ ಬಿರುಸಿನ ಮತಪ್ರಚಾರ

ಬಂದಾರು: 217 ನೇ ವಾರ್ಡ್ ನಲ್ಲಿ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಹರೀಶ್ ಪೂಂಜರ ಪರವಾಗಿ 160 ಕ್ಕೂ ಹೆಚ್ಚಿನ ಬಿಜಪಿ ಕಾರ್ಯಕರ್ತರು ಬಿರುಸಿನ ಮತಯಾಚನೆ ನಡೆಸಿದರು.

ಕಳೆದ 5 ವರ್ಷಗಳಲ್ಲಿ ಹರೀಶ್ ಪೂಂಜರವರು ಬಂದಾರು ಗ್ರಾಮಕ್ಕೆ ನೀಡಿದ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮತದಾರರ ಮುಂದಿಟ್ಟು ಮತ್ತೊಮ್ಮೆ ಹರೀಶ್ ಪೂಂಜರವರನ್ನು ಗೆಲ್ಲಿಸಬೇಕೆಂದು ಕೇಳಿಕೊಂಡರು.

ಮತ ಪ್ರಚಾರಾ ಅಭಿಯಾನದಲ್ಲಿ ಬಿಜೆಪಿ ಕಾರ್ಯಕರ್ತರು, ಪಕ್ಷದ ಮುಖಂಡರು, ಜನಪ್ರತಿನಿಧಿಗಳು, ಬೂತುಮಟ್ಟದ ಪ್ರಮುಖರು, ಅಭಿಮಾನಿಗಳು ಭಾಗಿಯಾಗಿದ್ದರು.

Related posts

ಕುಕ್ಕೇಡಿ: ಶ್ರೀ ಶಾರಾದಾಂಬ ಮಹಿಳಾ ಭಜನಾ ಸಮಿತಿಯ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ತ್ರೋಬಾಲ್ ಪಂದ್ಯಾಟ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕ – ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕಾರ್ಕಳ ವಿಧಾನಸಭಾ ಕ್ಷೇತ್ರದ ಪಕ್ಷದ ಉಸ್ತುವಾರಿಯಾಗಿ ರಕ್ಷಿತ್ ಶಿವರಾಂ ನೇಮಕ

Suddi Udaya

ಮದ್ರಸ ಪಬ್ಲಿಕ್ ಪರೀಕ್ಷೆ: ಕುಂಟಿನಿ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸಕ್ಕೆ ಶೇ.100 ಫಲಿತಾಂಶ

Suddi Udaya

ಅಕ್ರಮ ಗೋಸಾಗಾಟ : ತಡೆಯಲು ಬಂದವರ ಮೇಲೆ ಪಿಕಪ್ ಹರಿಸಿದ ದುಷ್ಕರ್ಮಿಗಳು

Suddi Udaya

ಹಳೆಕೋಟೆ ವಾಣಿ ಕಾಲೇಜು ಮುಂಭಾಗ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ತೆಗೆಯಲಾದ ಹೋಂಡಕ್ಕೆ ಕಾರು ಉರುಳಿ ಬಿದ್ದು ಬೆಂಗಳೂರಿನ ತಂದೆ- ಮಗಳು ಅಪಾಯದಿಂದ ಪಾರು

Suddi Udaya
error: Content is protected !!