25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆವರದಿ

ಅಭಿವೃದ್ಧಿ ಆಧಾರಿತ ರಾಜಕಾರಣಕ್ಕೆ ಮನಸೋತು ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡರು

ಬೆಳ್ತಂಗಡಿ ವಿಧಾಸಭಾ ಕ್ಷೇತ್ರದಲ್ಲಿ ದಿನದಿಂದ ದಿನಕ್ಕೆ ಬಿಜೆಪಿ ಪಕ್ಷ ಸ್ಪಷ್ಟ ಮೇಲುಗೈ ಸಾಧಿಸುತ್ತಿದ್ದು ಹತ್ತಾರು ಕಾಂಗ್ರೆಸ್ ಮುಖಂಡರು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ತೊರೆದು ಬಿಜೆಪಿ ಜೊತೆ ಕೈ ಜೋಡಿಸಿದ್ದಾರೆ.

ಮೇ 5 ರಂದು ಶಾಸಕ ಹರೀಶ್ ಪೂಂಜ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಮುಖಂಡರು ಹಾಗೂ ಸಕ್ರಿಯ ಕಾರ್ಯಕರ್ತರಾದ ರಾಜೇಶ್ ರಾವ್ ಅಳದಂಗಡಿ, ಕೃಷ್ಣ ಮೂಲ್ಯ ಸೋಣಂದೂರು, ದಿನೇಶ್ ಮೂಲ್ಯ ಸೋನಂದೂರು, ದೇಜಪ್ಪ ಮೂಲ್ಯ ಸೋನಂದೂರು, ಸತೀಶ್ ಅಳದಂಗಡಿ, ಪ್ರಶಾಂತ್ ರಾವ್ ಅಳದಂಗಡಿ, ಹರೀಶ್ ಹರಿಜನ ಅಳದಂಗಡಿ, ಚಂದ್ರಶೇಖರ ಪೂಜರಿ ಕುದ್ಯಾಡಿ, ಆನಂದ ಆಚಾರಿ ಬಳಂಜ, ಚಂದು ಮೂಲ್ಯ ಶಿರ್ಲಾಲು, ಕುಟ್ಟಿ ಶೆಟ್ಟಿ ಅಳದಂಗಡಿ, ಮಾಲಿಂಗ ಹರಿಜನ ಸೂಳಬೆಟ್ಟು, ಚಂದು ನಾಯ್ಕ ಶಿರ್ಲಾಲುರವರು ಬಿಜೆಪಿಗೆ ಸೇರ್ಪಡೆಗೊಂಡರು.

Related posts

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಗೆ ತೃತೀಯ ಸ್ಥಾನ

Suddi Udaya

ಶಿಶಿಲ: ಮಕ್ಕಳನ್ನು ಶಾಲೆಗೆ ಕಳುಹಿಸಲು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ: ಬೈಕ್ ನ್ನು ಸೊಂಡಿಲಿನಿಂದ ಕೆಡವಿ ಕಾಲಿನಿಂದ ತುಳಿದು ಸಂಪೂರ್ಣ ಹಾನಿಗೊಳಿಸಿದ ಕಾಡಾನೆ

Suddi Udaya

ಮರದಿಂದ ಬಿದ್ದು ಬೆನ್ನುಮೂಳೆಗೆ ಗಂಭೀರ ಗಾಯ, ನೆರವಿನ ನಿರೀಕ್ಷೆಯಲ್ಲಿ ಶಿರ್ಲಾಲುವಿನ ಬಡ ಕುಟುಂಬ

Suddi Udaya

ಶ್ರೀಗುರು ಚೈತನ್ಯ ಸೇವಾಶ್ರಮದಲ್ಲಿ ಅಭಿನಂದನಾ ಕಾರ್ಯಕ್ರಮ

Suddi Udaya

ತಾಲ್ಲೂಕು ಮಟ್ಟದ ಕ್ರೀಡಾಕೂಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬಿಜೆಪಿ ಕುವೆಟ್ಟು ಶಕ್ತಿಕೇಂದ್ರದ ಅಧ್ಯಕ್ಷರಾಗಿ ಚಂದ್ರ ದಾಸ್, ಕುಕ್ಕಳ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಶೈಲೇಶ್ ಪೂಜಾರಿ ಆಯ್ಕೆ

Suddi Udaya
error: Content is protected !!