22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆವರದಿ

ಅಭಿವೃದ್ಧಿ ಆಧಾರಿತ ರಾಜಕಾರಣಕ್ಕೆ ಮನಸೋತು ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡರು

ಬೆಳ್ತಂಗಡಿ ವಿಧಾಸಭಾ ಕ್ಷೇತ್ರದಲ್ಲಿ ದಿನದಿಂದ ದಿನಕ್ಕೆ ಬಿಜೆಪಿ ಪಕ್ಷ ಸ್ಪಷ್ಟ ಮೇಲುಗೈ ಸಾಧಿಸುತ್ತಿದ್ದು ಹತ್ತಾರು ಕಾಂಗ್ರೆಸ್ ಮುಖಂಡರು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ತೊರೆದು ಬಿಜೆಪಿ ಜೊತೆ ಕೈ ಜೋಡಿಸಿದ್ದಾರೆ.

ಮೇ 5 ರಂದು ಶಾಸಕ ಹರೀಶ್ ಪೂಂಜ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಮುಖಂಡರು ಹಾಗೂ ಸಕ್ರಿಯ ಕಾರ್ಯಕರ್ತರಾದ ರಾಜೇಶ್ ರಾವ್ ಅಳದಂಗಡಿ, ಕೃಷ್ಣ ಮೂಲ್ಯ ಸೋಣಂದೂರು, ದಿನೇಶ್ ಮೂಲ್ಯ ಸೋನಂದೂರು, ದೇಜಪ್ಪ ಮೂಲ್ಯ ಸೋನಂದೂರು, ಸತೀಶ್ ಅಳದಂಗಡಿ, ಪ್ರಶಾಂತ್ ರಾವ್ ಅಳದಂಗಡಿ, ಹರೀಶ್ ಹರಿಜನ ಅಳದಂಗಡಿ, ಚಂದ್ರಶೇಖರ ಪೂಜರಿ ಕುದ್ಯಾಡಿ, ಆನಂದ ಆಚಾರಿ ಬಳಂಜ, ಚಂದು ಮೂಲ್ಯ ಶಿರ್ಲಾಲು, ಕುಟ್ಟಿ ಶೆಟ್ಟಿ ಅಳದಂಗಡಿ, ಮಾಲಿಂಗ ಹರಿಜನ ಸೂಳಬೆಟ್ಟು, ಚಂದು ನಾಯ್ಕ ಶಿರ್ಲಾಲುರವರು ಬಿಜೆಪಿಗೆ ಸೇರ್ಪಡೆಗೊಂಡರು.

Related posts

ಗಲ್ಫ್ ನ ಓಮಾನ್ ದೇಶದಲ್ಲಿ, ಗುರುವಾಯನಕೆರೆಯ “ಹೋಟೆಲ್ ರೆಯ್ಸ್ ಇನ್” ಮಾಲಕ ವಿಜಯ್ ಮತ್ತು ಜೇನ್ ಡಿಕುನ್ಹಾ ದಂಪತಿಗಳ “ದಬಕ್ ದಬಾ” ಕಲಾವಿದರ ಹುಮ್ಮಸಿನ ಪ್ರದರ್ಶನ ಹಾಗೂ ಜಯಭೇರಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ವಿಗ್ನೇಶ್ ರವರಿಗೆ ಚಿಕಿತ್ಸಾ ನೆರವು

Suddi Udaya

ಕಲ್ಲೇರಿ ಎಟಿಎಂ ಕೇಂದ್ರಕ್ಕೆ ನುಗ್ಗಿದ ಖದೀಮರು, ಕಳ್ಳತನಕ್ಕೆ ಯತ್ನ ಸೊತ್ತುಗಳಿಗೆ ಹಾನಿ

Suddi Udaya

ದ್ವೇಷ ಭಾಷಣ ಆರೋಪ: ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ಧದ ಎಫ್‌ಐ ಆರ್‌ಗೆ ಹೈಕೋರ್ಟ್ ತಡೆ

Suddi Udaya

ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ: ಕಾಶಿಪಟ್ಣ ಸ.ಪ್ರೌ. ಶಾಲೆ ದ್ವಿತೀಯ ಸ್ಥಾನ

Suddi Udaya

”ರಂಗ ಸಂಭ್ರಮ” ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಸಾಧನೆ

Suddi Udaya
error: Content is protected !!